July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಅಕ್ಕ ಕೆಫೆಗೆ ಭೇಟಿ : ಗುಣಮಟ್ಟದ ಊಟಕ್ಕೆ ಮೆಚ್ಚುಗೆ

ಉಜಿರೆ: ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಸರಕಾರದ ಸಂಜೀವಿನಿಯ ಅಕ್ಕ ಕೆಫೆ ಉಜಿರೆ ಇಲ್ಲಿ ಭೇಟಿ ನೀಡಿ ಊಟ ಮಾಡಿ ಗುಣ ಮಟ್ಟದ ಊಟಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಕೆಫೆ ಮಾಲಕಿ ಶೀಲಾ ರವರು ಹೂಗುಚ್ಚ ನೀಡಿ ಸ್ವಾಗತಿಸಿದರು.

Related posts

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ. ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಮೇಲಂತಬೆಟ್ಟು : ಪ್ರೇಮಾ ಅವರಿಗೆ “ವಾತ್ಸಲ್ಯ” ಮನೆ ಹಸ್ತಾಂತರ

Suddi Udaya

ಬೆಳ್ತಂಗಡಿ ಲೋಬೊ ಮೋಟಾರ್ಸ್‌ನಲ್ಲಿ ಕ್ರಿಸ್ಮಸ್ ಸಂಭ್ರಮ

Suddi Udaya

ಜೂನಿಯರ್ ಅಥ್ಲೆಟಿಕ್ಸ್ ರಿಲೇ ರೇಸ್: ಕಲ್ಲೇರಿಯ ಯತಿನ್ ನಾಯ್ಕ್ ರಿಗೆ ಚಿನ್ನದ ಪದಕ

Suddi Udaya

ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಕದಿರು ಹಬ್ಬ

Suddi Udaya

ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ: ನೆಕ್ಕಿಲು ಸ.ಕಿ.ಪ್ರಾ. ಶಾಲೆಗೆ ಹಲವು ಪ್ರಶಸ್ತಿ

Suddi Udaya
error: Content is protected !!