23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕಾಶಿ ಸಂಸ್ಥಾನ ಬೆಂಗಳೂರು ಶಾಖಾ ಮಠದ ಶ್ರೀ ವಿದ್ಯಾ ಶಂಕರಾನಂದ ಸರಸ್ವತಿ ಸ್ವಾಮೀಜಿಯವರು ಬೆಳ್ತಂಗಡಿ ಶ್ರೀದೇವಿ ಹೋಟೇಲ್ ಗೆ ಭೇಟಿ

ಬೆಳ್ತಂಗಡಿ: ಶ್ರೀ ಕಾಶಿ ಸಂಸ್ಥಾನ ಬೆಂಗಳೂರು ಶಾಖಾ ಮಠದ ಶ್ರೀ ವಿದ್ಯಾ ಶಂಕರಾನಂದ ಸರಸ್ವತಿ ಸ್ವಾಮೀಜಿಯವರು ಬೆಳ್ತಂಗಡಿ ಶ್ರೀದೇವಿ ಹೋಟೇಲ್ ಗೆ ಭೇಟಿ ನೀಡಿ ಆಶೀರ್ವದಿಸಿದರು.

ಶ್ರೀಗಳನ್ನು ಹೋಟೇಲ್ ಮಾಲಕರಾದ ಗೋಪಾಲ ಜಿ ಮತ್ತು ಶ್ರೀಮತಿ ಸುಚಿತ್ರಾ ಅವರು ಗೌರವಿಸಿದರು. ಈ ಸಂದರ್ಭದಲ್ಲಿ ಹರೀಶ್ ಜಿ, ಕಲ್ಪನಾ ಜೈನ್ ಉಜಿರೆ, ಸಂದೇಶ್, ದಯಾನಂದ್, ಮೊದಲಾದವರು ಉಪಸ್ಥಿತರಿದ್ದರು.

Related posts

ಉಜಿರೆ : ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಡಾ. ಬಿ .ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಪುತ್ತೂರು : ರಾಧಾ’ಸ್‌ನಲ್ಲಿ ಆಫರ್‌ಗಳ ಬಿಗ್‌ಬಾಸ್‌ ರಾಧಾ’ಸ್ ಉತ್ಸವದ 11ನೇ ವಾರದ ಡ್ರಾ. ವಿಜೇತರು

Suddi Udaya

ವಾಣಿ ಕಾಲೇಜಿನಲ್ಲಿ ಆಟಿ ಒಂಜಿ ನೆಂಪು -ಉಪನ್ಯಾಸ ಕಾರ್ಯಕ್ರಮ

Suddi Udaya

ಅಂಡಿಂಜೆ: ವಿಶ್ವನಾಥ ಪೂಜಾರಿ ನಿಧನ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ 27ನೇ ವರ್ಷದ ಸಾಮೂಹಿಕ ಶ್ರೀ ಗೌರಿ ಪೂಜೆ ಮತ್ತು ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಂದಾರು: ಚಂದ್ರಹಾಸ ಕುಂಬಾರರವರಿಗೆ “ಕಲಾ ರತ್ನ” ಪ್ರಶಸ್ತಿ

Suddi Udaya
error: Content is protected !!