24.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಲೈಫ್‌ಸ್ಟೈಲ್‌ವರದಿ

ಉಜಿರೆಯ ಸ್ನೇಕ್ ಜಾಯ್ ರವರ ಚಿಕಿತ್ಸಾ ನೆರವಿಗೆ ಮನವಿ

ಬೆಳ್ತಂಗಡಿ: ಜನವಸತಿ ಪ್ರದೇಶಗಳಲ್ಲಿ ಇರುವ ಅದೆಷ್ಟೋ ವಿಷಪೂರಿತ ಹಾವುಗಳನ್ನು ರಕ್ಷಿಸಿ ಕಾಡಿಗೆ ಬಿಟ್ಟು ಸಾರ್ವಜನಿಕ ಕರೆಗಳಿಗೆ ತಕ್ಷಣ ಸ್ಪಂದನೆ ನೀಡುತ್ತಿದ್ದ ಉಜಿರೆಯ ಸ್ನೇಕ್ ಜಾಯ್ ಇವರು ಕರುಳಿನ ಒಳರಕ್ತಸ್ರಾವ (Internal bleeding in intestine) ಉಂಟಾಗಿ, ರಕ್ತದ ಹೀಮೋಗ್ಲೋಬಿನ್ ಮಟ್ಟ ಕಡಿಮೆಯಾಗಿದೆ ಹಾಗೂ ಯಕೃತ್ತಿನ ಸಿರೋಸಿಸ್ (Cirrhosis of liver) ಸಮಸ್ಯೆಯಿಂದ ಬಳಲುತ್ತಿದ್ದು, ಅತ್ತಾವರರ ಕೆಎಂಸಿ ಆಸ್ಪತ್ರೆಯ ಐಸಿಯುನಲ್ಲಿ ಎರಡನೇ ಬಾರಿ ದಾಖಲಿಸಲಾಗಿದೆ.

ಇವರಲ್ಲಿ ಯಾವುದೇ ಇನ್ಸುರೆನ್ಸ್ ಪಾಲಿಸಿಗಳು ಇಲ್ಲದಿರುವ ಕಾರಣ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು ಸಹೃದಯ ಬ೦ಧುಗಳು ತಮ್ಮಿಂದ ಆದಷ್ಟು ಧನಸಹಾಯ ಮಾಡಿ ಎಂದು ಈ ಮೂಲಕ ತಿಳಿಸಿದ್ದಾರೆ.A/C No: 5156101001382 /- IFSC Code: CNRB0005156 /- 9743432626 /- Joy Sathish Mascarenhas

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ‘ಅಷ್ಟೋತ್ತರ ಸಹಸ್ರನಾಳಿಕೇರ ಶ್ರೀ ಮಹಾಗಣಪತಿ ಹೋಮ, ತಾಯಂದಿರ ಹಾಲುಣಿಸುವ ಕೊಠಡಿ ಲೋಕಾರ್ಪಣೆ ಹಾಗೂ ಕ್ಷೇತ್ರ ಪರಿಚಯ ಪುಸ್ತಕ ಬಿಡುಗಡೆ

Suddi Udaya

ಜೆಸಿಐ ಬೆಳ್ತಂಗಡಿ ವತಿಯಿಂದ ಡ್ರಗ್ಸ್ ಹಾಗೂ ರಸ್ತೆ ಸುರಕ್ಷತಾ ಜಾಗೃತಿ ನೃತ್ಯ

Suddi Udaya

ಮಡಂತ್ಯಾರು ಜೇಸಿ ಸಪ್ತಾಹ ವಿಜಯ ಎಸ್.ಸಾಲಿಯಾನ್‌ರಿಗೆ ಉದ್ಯಮರತ್ನ ಪುರಸ್ಕಾರ”

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಮಾಸಿಕ ಸಭೆ ಮತ್ತು ಇಫ್ತಾರ್ ಸಮ್ಮಿಲನ

Suddi Udaya

ಬೆಳ್ತಂಗಡಿ : ಶ್ರೀ ಧ.ಮಂ.ಆಂ.ಮಾ. ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಹಾಗೂ ಸಂಚಾರಿ ನಿಯಮದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಗೇರುಕಟ್ಟೆ ಮನ್‌ಶರ್ ಕ್ಯಾಂಪಸ್‌ನಲ್ಲಿ ಪ.ಪೂ ವಿಜ್ಞಾನ ವಿಭಾಗ ಆರಂಭಿಸಲು ಸರಕಾರದಿಂದ ಅಧಿಕೃತ ಅನುಮೋದನೆ

Suddi Udaya
error: Content is protected !!