22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಲೈಫ್‌ಸ್ಟೈಲ್‌ವರದಿ

ಉಜಿರೆಯ ಸ್ನೇಕ್ ಜಾಯ್ ರವರ ಚಿಕಿತ್ಸಾ ನೆರವಿಗೆ ಮನವಿ

ಬೆಳ್ತಂಗಡಿ: ಜನವಸತಿ ಪ್ರದೇಶಗಳಲ್ಲಿ ಇರುವ ಅದೆಷ್ಟೋ ವಿಷಪೂರಿತ ಹಾವುಗಳನ್ನು ರಕ್ಷಿಸಿ ಕಾಡಿಗೆ ಬಿಟ್ಟು ಸಾರ್ವಜನಿಕ ಕರೆಗಳಿಗೆ ತಕ್ಷಣ ಸ್ಪಂದನೆ ನೀಡುತ್ತಿದ್ದ ಉಜಿರೆಯ ಸ್ನೇಕ್ ಜಾಯ್ ಇವರು ಕರುಳಿನ ಒಳರಕ್ತಸ್ರಾವ (Internal bleeding in intestine) ಉಂಟಾಗಿ, ರಕ್ತದ ಹೀಮೋಗ್ಲೋಬಿನ್ ಮಟ್ಟ ಕಡಿಮೆಯಾಗಿದೆ ಹಾಗೂ ಯಕೃತ್ತಿನ ಸಿರೋಸಿಸ್ (Cirrhosis of liver) ಸಮಸ್ಯೆಯಿಂದ ಬಳಲುತ್ತಿದ್ದು, ಅತ್ತಾವರರ ಕೆಎಂಸಿ ಆಸ್ಪತ್ರೆಯ ಐಸಿಯುನಲ್ಲಿ ಎರಡನೇ ಬಾರಿ ದಾಖಲಿಸಲಾಗಿದೆ.

ಇವರಲ್ಲಿ ಯಾವುದೇ ಇನ್ಸುರೆನ್ಸ್ ಪಾಲಿಸಿಗಳು ಇಲ್ಲದಿರುವ ಕಾರಣ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು ಸಹೃದಯ ಬ೦ಧುಗಳು ತಮ್ಮಿಂದ ಆದಷ್ಟು ಧನಸಹಾಯ ಮಾಡಿ ಎಂದು ಈ ಮೂಲಕ ತಿಳಿಸಿದ್ದಾರೆ.A/C No: 5156101001382 /- IFSC Code: CNRB0005156 /- 9743432626 /- Joy Sathish Mascarenhas

Related posts

ಧರ್ಮಸ್ಥಳ :ಅಜಿಕುರಿ ಹೆಜ್ಜೇನು ದಾಳಿಯಿಂದ ಆಸ್ಪತ್ರೆಗೆ ದಾಖಲಾದ ಗಾಯಾಳುಗಳ ಆರೋಗ್ಯ ವಿಚಾರಿಸಿದ ರಕ್ಷಿತ್ ಶಿವರಾಂ

Suddi Udaya

ವೇಣೂರು ಸರಕಾರಿ ಜಾಗದಲ್ಲಿ ಚಿರತೆಯ ಮೃತದೇಹ ಪತ್ತೆ

Suddi Udaya

ಸೌತ್ ಕೆನರಾ ಪೋಟೋಗ್ರಾಫರ್ಸ್ ಅಸೋಸಿಯೇಶನ್ ದ.ಕ, ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ವಾರ್ಷಿಕ ಸಭೆ

Suddi Udaya

ಪೆರ್ಲ ಬೈಪಾಡಿ ಸ.ಪ್ರೌ. ಶಾಲೆ ಯಕ್ಷಗಾನ ನಾಟ್ಯ ತರಗತಿ ಉದ್ಘಾಟನೆ

Suddi Udaya

ದಿಡುಪೆ: ಮರದಿಂದ ಬಿದ್ದು ವ್ಯಕ್ತಿ ಸಾವು

Suddi Udaya

ನಿಡಿಗಲ್ ನೇತ್ರಾವತಿ ನದಿಯಲ್ಲಿ ಸಿಕ್ಕಿಹಾಕಿಕೊಂಡ ದನಗಳ ರಕ್ಷಣೆ

Suddi Udaya
error: Content is protected !!