ಕಲ್ಮಂಜ: ಇಲ್ಲಿಯ ದೇವರ ಗುಡ್ಡೆ ನಿವಾಸಿ ಕನ್ಯಾಡಿ ಶ್ರೀ ರಾಮ ಕ್ಷೇತ್ರದ ರಥ ಬೀದಿಯಲ್ಲಿ ವ್ಯಾಪಾರಸ್ಥರಾಗಿದ್ದ ಪುರಂದರ ಹೆಗ್ಡೆ (61ವ) ಅನಾರೋಗ್ಯದಿಂದ ನ.5ರಂದು ನಿಧನರಾದರು.
ಮೃತರು ಪತ್ನಿ ಶಂಕರಿ, ಮಕ್ಕಳಾದ ಕಾರ್ತಿಕ್ ಮತ್ತು ಪ್ರೀತಮ್ ಅವರನ್ನು ಅಗಲಿದ್ದಾರೆ.
ಕಲ್ಮಂಜ: ಇಲ್ಲಿಯ ದೇವರ ಗುಡ್ಡೆ ನಿವಾಸಿ ಕನ್ಯಾಡಿ ಶ್ರೀ ರಾಮ ಕ್ಷೇತ್ರದ ರಥ ಬೀದಿಯಲ್ಲಿ ವ್ಯಾಪಾರಸ್ಥರಾಗಿದ್ದ ಪುರಂದರ ಹೆಗ್ಡೆ (61ವ) ಅನಾರೋಗ್ಯದಿಂದ ನ.5ರಂದು ನಿಧನರಾದರು.
ಮೃತರು ಪತ್ನಿ ಶಂಕರಿ, ಮಕ್ಕಳಾದ ಕಾರ್ತಿಕ್ ಮತ್ತು ಪ್ರೀತಮ್ ಅವರನ್ನು ಅಗಲಿದ್ದಾರೆ.
