25.5 C
ಪುತ್ತೂರು, ಬೆಳ್ತಂಗಡಿ
April 24, 2026
ಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಲ್ಮಂಜ: ದೇವರಗುಡ್ಡೆ ನಿವಾಸಿ ಪುರಂದರ ಹೆಗ್ಡೆ ನಿಧನ

ಕಲ್ಮಂಜ: ಇಲ್ಲಿಯ ದೇವರ ಗುಡ್ಡೆ ನಿವಾಸಿ ಕನ್ಯಾಡಿ ಶ್ರೀ ರಾಮ ಕ್ಷೇತ್ರದ ರಥ ಬೀದಿಯಲ್ಲಿ ವ್ಯಾಪಾರಸ್ಥರಾಗಿದ್ದ ಪುರಂದರ ಹೆಗ್ಡೆ (61ವ) ಅನಾರೋಗ್ಯದಿಂದ ನ.5ರಂದು ನಿಧನರಾದರು.

ಮೃತರು ಪತ್ನಿ ಶಂಕರಿ, ಮಕ್ಕಳಾದ ಕಾರ್ತಿಕ್ ಮತ್ತು ಪ್ರೀತಮ್ ಅವರನ್ನು ಅಗಲಿದ್ದಾರೆ.

Related posts

ಸುಲ್ಕೇರಿಮೊಗ್ರು ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಮರೋಡಿ : ಕಳ್ಳಭಟ್ಟಿ ಶೆಡ್‌ಗೆ ಪೊಲೀಸ್ ದಾಳಿ: ಕಳ್ಳಭಟ್ಟಿ ಸಾರಾಯಿ ‘ ಹಾಗೂ ಇತರ ಸೊತ್ತುಗಳು ವಶ

Suddi Udaya

ನೆರಿಯ : ಮನೆಯಂಗಳದಲ್ಲಿ ಮಲಗಿದ್ದ ನಾಯಿ ಮೇಲೆ ಚಿರತೆ ದಾಳಿ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ

Suddi Udaya

ಮಚ್ಚಿನ ಅನಂತೇಶ್ವರ ಸಂಜೀವಿನಿ ಮಹಿಳಾ ಒಕ್ಕೂಟದ ವತಿಯಿಂದ ಸ್ವಸಹಾಯ ಸಂಘದ ಸದಸ್ಯರಿಗೆ ಫಿನೈಲ್ ಹಾಗೂ ಸೋಪ್ ಆಯಿಲ್ ತರಬೇತಿ

Suddi Udaya

ಬೆಳ್ತಂಗಡಿ ಪ.ಪಂ. ಆಡಳಿತ ಅಧಿಕಾರಿಯಾಗಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಅಧಿಕಾರ ಸ್ವೀಕಾರ

Suddi Udaya
error: Content is protected !!