July 23, 2026
ಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಲ್ಮಂಜ: ದೇವರಗುಡ್ಡೆ ನಿವಾಸಿ ಪುರಂದರ ಹೆಗ್ಡೆ ನಿಧನ

ಕಲ್ಮಂಜ: ಇಲ್ಲಿಯ ದೇವರ ಗುಡ್ಡೆ ನಿವಾಸಿ ಕನ್ಯಾಡಿ ಶ್ರೀ ರಾಮ ಕ್ಷೇತ್ರದ ರಥ ಬೀದಿಯಲ್ಲಿ ವ್ಯಾಪಾರಸ್ಥರಾಗಿದ್ದ ಪುರಂದರ ಹೆಗ್ಡೆ (61ವ) ಅನಾರೋಗ್ಯದಿಂದ ನ.5ರಂದು ನಿಧನರಾದರು.

ಮೃತರು ಪತ್ನಿ ಶಂಕರಿ, ಮಕ್ಕಳಾದ ಕಾರ್ತಿಕ್ ಮತ್ತು ಪ್ರೀತಮ್ ಅವರನ್ನು ಅಗಲಿದ್ದಾರೆ.

Related posts

ನಿಡಿಗಲ್: ನಡ್ವಾಲ್ ಸಿರಿಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜ.7-12: ಬಂದಾರು ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವರ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಡಾ | ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಬಡ್ಡಿ ಪಂದ್ಯಾಟ: ಬೆಳ್ತಂಗಡಿ ಸ. ಪ್ರೌ. ಶಾಲೆ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ದ.ಕ. ಜಿಲ್ಲಾ ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘದ ಮಹಾಸಭೆ

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ ಸಾಮೂಹಿಕ ವಿವಾಹ ನಿಶ್ಚಿತಾರ್ಥ

Suddi Udaya

ಕೊಯ್ಯೂರು ಕ್ರಾಸ್ ನಿಂದ ಅರ್ಬಿ ಕಿರಿಯಾಡಿ, ಗಾಂಧಿನಗರ, ಕಾಶಿಬೆಟ್ಟು ಸಂಪರ್ಕಿಸುವ ಮಣ್ಣಿನ ರಸ್ತೆ ಸಂಪೂರ್ಣ ಕೆಸರುಮಯ: ಶೀಘ್ರವಾಗಿ ದುರಸ್ಥಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya
error: Content is protected !!