37.9 C
ಪುತ್ತೂರು, ಬೆಳ್ತಂಗಡಿ
March 6, 2026
ನಿಧನ

ಗುರುವಾಯನಕೆರೆ:ಪಾಂಡೇಶ್ವರ ನಿವಾಸಿ ಸನತ್ ಕುಮಾರ್ ನಿಧನ

ಗುರುವಾಯನಕೆರೆ:ಪಾಂಡೇಶ್ವರ ನಿವಾಸಿ ಸನತ್ ಕುಮಾರ್ (58ವರ್ಷ) ಅಲ್ಪಕಾಲದ ಅಸೌಖ್ಯದಿಂದ ನ. 5 ರಂದು ನಿಧನರಾದರು . ಬೆಳ್ತಂಗಡಿಯಲ್ಲಿ ಟೈಲರ್ ವೃತ್ತಿಯನ್ನು ಮಾಡಿಕೊಂಡಿದ್ದ ಇವರು ಪತ್ನಿ ಕುವೆಟ್ಟು ಗ್ರಾಮ ಪಂಚಾಯತಿನ ಮಾಜಿ ಸದಸ್ಯೆ ಶ್ರೀಮತಿ ನಳಿನಿ, ಪುತ್ರಿಯರಾದ ಮಾನಸ ಹಾಗೂ ದೀಕ್ಷಾ ಇವರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ನಿವಾಸಿ, ಕನ್ನಡದ ಹಿರಿಯ ನಟಿ, ಲೀಲಾವತಿ ಇಂದು ಸಂಜೆ ನಿಧನ

Suddi Udaya

ವೇಣೂರು: ಬಜಿರೆ “ಸುರಭಿ” ಮನೆಯ ಬಿ. ರತ್ನವರ್ಮ ಇಂದ್ರ ನಿಧನ

Suddi Udaya

ಹಿರಿಯ ಕಾಂಗ್ರೆಸ್ ಕಾರ್ಯಕರ್ತ ವಾಸು ಗೌಡ ಬಂದಾರು ನಿಧನ

Suddi Udaya

ನಿವೃತ್ತ ಗ್ರಾಮಕರಣಿಕ ಡಿ. ಸತ್ಯನಾರಾಯಣ ಅಂರ್ಬುಡತ್ತಾಯ ನಿಧನ

Suddi Udaya

ವಿಷ ಪದಾರ್ಥ ಸೇವಿಸಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ನಾವೂರು ಜಯಂತಿ ಸಾಂತಿಪಲ್ಕೆ ನಿಧನ

Suddi Udaya
error: Content is protected !!