25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳಂಜ ಶಾಲಾ ಅಮೃತ ಮಹೋತ್ಸವ ಸಮಿತಿಯಿಂದ ಮೆಸ್ಕಾಂ ಅಧ್ಯಕ್ಷ ಕೆ‌.ಹರೀಶ್ ಕುಮಾರ್ ಭೇಟಿ

ಬಳಂಜ: ಅಮೃತ ಮಹೋತ್ಸವದ ಸಂಭ್ರಮದಲ್ಲಿರುವ ಬಳಂಜ ಶಾಲೆಯ ಅಮೃತ ಸಂಭ್ರಮ ಕಾರ್ಯಕ್ರಮವು ಡಿ‌ 13 ಮತ್ತು 14 ರಂದು ನಡೆಯಲಿದ್ದು ಕಾರ್ಯಕ್ರಮಕ್ಕೆ ವಿಧಾನ ಪರಿಷತ್ ಮಾಜಿ ಶಾಸಕ,ಮೆಸ್ಕಾಂ ಅಧ್ಯಕ್ಷ ಕೆ.ಹರೀಶ್ ಕುಮಾರ್ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಆಹ್ವಾನಿಸಲಾಯಿತು.

ಈ ಸಂದರ್ಭದಲ್ಲಿ ಶಾಲೆಯ ಕಾರ್ಯಚಟುವಟಿಗಳ ಬಗ್ಗೆ ಹಾಗೂ ಶಾಲೆಗೆ ಕಂಪ್ಯೂಟರ್ ಕೊಠಡಿ ಅವಶ್ಯಕತೆಯಿದೆಯೆಂದು ಅಮೃತ ಮಹೋತ್ಸವದ ಸಮಿತಿಯು ಕೆ.ಹರೀಶ್ ಕುಮಾರ್ ಅವರಿಗೆ ಪ್ರಸ್ತಾಪಿಸಿದಾಗ ಶಾಲೆಯ ಪ್ರಗತಿಯ ಕೆಲಸಕ್ಕೆ ಸಹಕಾರ ನೀಡುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖರ ಪಿಕೆ,ಗೌರವಾಧ್ಯಕ್ಷ ಸುರೇಶ್ ಶೆಟ್ಟಿ ಕುರೆಲ್ಯ, ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಮನೋಹರ್ ಬಳಂಜ,ಸಮಿತಿ ಪ್ರಮುಖರಾದ ದೀಪಕ್ ಹೆಚ್.ಡಿ,ಸೂರಾಜ್ ಹಾನಿಂಜ,ರಮಾನಾಥ ಶೆಟ್ಟಿ ಪಂಬಾಜೆ,ಅಶ್ವಿನ್ ಕುಮಾರ್ ಬೊಂಟ್ರೋಟ್ಟು,ಸುರೇಶ್ ಪೂಜಾರಿ ಹೇವ,ಜಗದೀಶ್ ಪೂಜಾರಿ ಪೆರಾಜೆ ಉಪಸ್ಥಿತರಿದ್ದರು.

Related posts

ಕುವೆಟ್ಟು ಜನಸ್ಪಂದನ ಸಭೆ

Suddi Udaya

ಬೆಳ್ತಂಗಡಿ ಎಸ್‌ಡಿಪಿಐ ಕ್ಷೇತ್ರ ಸಮಿತಿ ವತಿಯಿಂದ ಪಕ್ಷ ಸಮಾವೇಶ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೈಪಾಡಿಯ ಶಾಲೆಯ ವಿದ್ಯಾರ್ಥಿಗಳಿಗೆ ಟ್ಯೂಷನ್ ಕ್ಲಾಸ್ ಸಮಾರೋಪ ಕಾರ್ಯಕ್ರಮ

Suddi Udaya

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ಗಿಡಮೂಲಿಕೆಗಳ ಮಹತ್ವದ ಬಗ್ಗೆ ಕಿರು ಉಪನ್ಯಾಸ

Suddi Udaya

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಕಾರ್ಯಕರ್ತ ಭೋಜರಾಜ ಶೆಟ್ಟಿ ಪಿಲ್ಯ ನಿಧನ

Suddi Udaya

ಅಂತರಾಷ್ಟ್ರೀಯ ಫೋಟೋಗ್ರಾಫಿ, ವೀಡಿಯೋಗ್ರಾಫಿ ಕಾರ್ಯಾಗಾರ

Suddi Udaya
error: Content is protected !!