22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಅ. ವಂ. ಜೇಮ್ಸ್ ಪಟ್ಟೇರಿಲ್ ರವರಿಗೆ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪರವಾಗಿ ಅಭಿನಂದನೆ

ಬೆಳ್ತಂಗಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಅ. ವಂ. ಜೇಮ್ಸ್ ಪಟ್ಟೇರಿಲ್ ಅವರನ್ನು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪರವಾಗಿ ಅಭಿನಂದಿಸಲಾಯಿತು.

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಕಾರ್ಯದರ್ಶಿ ವಿವೇಕ್ ವಿನ್ಸಂಟ್ ಪಾಯಸ್, ಧರ್ಮಸ್ಥಳ ಡಿ.ಎಂ.ಸಿ ವಿಭಾಗದ ಟಿ.ವಿ ದೇವಸ್ಯ ಹಾಗೂ ಉಜಿರೆ ರುಡ್ ಸೆಟ್ ಸಂಸ್ಥೆಯ ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್ ಅವರು ಶಾಲು ಹೊದಿಸಿ ಫಲಪುಷ್ಪನೀಡಿ ಸನ್ಮಾನಿಸಿದರು.

ಎಸ್.ಡಿ.ಎಂ ಆಸ್ಪತ್ರೆ ಉಜಿರೆ ಇದರ ವತಿಯಿಂದ ಮ್ಯಾನೇಜಿಂಗ್ ಡೈರೆಕ್ಟರ್ ಜನಾರ್ಧನ್ ಹಾಗೂ ಇತರರು ನೂತನ ಬಿಷಪ್ ಅವರನ್ನು ಸನ್ಮಾನಿಸಿದರು.

Related posts

ಬೆದ್ರಬೆಟ್ಟು ಅರಿಫಾಯ್ಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ಈದುಲ್‌ ಅಝಾ ಆಚರಣೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವಿದ್ಯಾರ್ಥಿಗಳಿಗೆ ರೂ. 25.5 ಲಕ್ಷ ಸ್ಕಾಲರ್ ಶಿಫ್ ನೀಡಿ ರೋಟರಿ ಜಿಲ್ಲೆಯಲ್ಲಿ ಮುಂಚೂಣಿಯಲ್ಲಿದೆ: ಪತ್ರಿಕಾ ಗೋಷ್ಠಿಯಲ್ಲಿ ಜಿಲ್ಲಾ ಗವರ್ನರ್ ರೋ| ವಿಕ್ರಂ ದತ್ತಾ ಪ್ರಶಂಸೆ

Suddi Udaya

ತೆಂಕಕಾರಂದೂರು: ವರ ಮಹಾಲಕ್ಷ್ಮಿ ಪೂಜಾ ಸಮಿತಿ ರಚನೆ, ಅಧ್ಯಕ್ಷರಾಗಿ ರೂಪಲತಾ ಆಯ್ಕೆ

Suddi Udaya

ಪುದುವೆಟ್ಟು: ಡಿಸೇಲ್ ಪೈಪ್ ಲೈನ್ ಕೊರೆದು ರೂ. 9 ಲಕ್ಷ ಮೌಲ್ಯದ ಡಿಸೇಲ್ ಕಳ್ಳತನ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಧರ್ಮದಕಳ ಚಂದ್ರಶೇಖರ್ ಗೌಡ ಮತ್ತು ಚೋಮ ರವರ ಮನೆಗೆ ಎಂಎಲ್‌ಸಿ ಪ್ರತಾಪಸಿಂಹ ನಾಯಕ್ ಭೇಟಿ

Suddi Udaya

ದೇಶದ ಪ್ರಧಾನಿ ಶ್ರೀ ನರೇಂದ್ರ ಮೋದಿಜಿಯವರ ವಿರುಧ್ಧ ಅವಹೇಳನಕಾರಿ ಹೇಳಿಕೆ ನೀಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ವಿರುಧ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು

Suddi Udaya
error: Content is protected !!