22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕಾಶಿ ಸಂಸ್ಥಾನ ಬೆಂಗಳೂರು ಶಾಖಾ ಮಠದ ಶ್ರೀ ವಿದ್ಯಾ ಶಂಕರಾನಂದ ಸರಸ್ವತಿ ಸ್ವಾಮೀಜಿಯವರು ಬೆಳ್ತಂಗಡಿ ಶ್ರೀದೇವಿ ಹೋಟೇಲ್ ಗೆ ಭೇಟಿ

ಬೆಳ್ತಂಗಡಿ: ಶ್ರೀ ಕಾಶಿ ಸಂಸ್ಥಾನ ಬೆಂಗಳೂರು ಶಾಖಾ ಮಠದ ಶ್ರೀ ವಿದ್ಯಾ ಶಂಕರಾನಂದ ಸರಸ್ವತಿ ಸ್ವಾಮೀಜಿಯವರು ಬೆಳ್ತಂಗಡಿ ಶ್ರೀದೇವಿ ಹೋಟೇಲ್ ಗೆ ಭೇಟಿ ನೀಡಿ ಆಶೀರ್ವದಿಸಿದರು.

ಶ್ರೀಗಳನ್ನು ಹೋಟೇಲ್ ಮಾಲಕರಾದ ಗೋಪಾಲ ಜಿ ಮತ್ತು ಶ್ರೀಮತಿ ಸುಚಿತ್ರಾ ಅವರು ಗೌರವಿಸಿದರು. ಈ ಸಂದರ್ಭದಲ್ಲಿ ಹರೀಶ್ ಜಿ, ಕಲ್ಪನಾ ಜೈನ್ ಉಜಿರೆ, ಸಂದೇಶ್, ದಯಾನಂದ್, ಮೊದಲಾದವರು ಉಪಸ್ಥಿತರಿದ್ದರು.

Related posts

ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ‘ಮಗುವಿಗೊಂದು ಮರ’ ಕಲ್ಪನೆಯಂತೆ 200 ಗಿಡಗಳ ನಾಟಿ ಕಾರ್ಯಕ್ರಮ

Suddi Udaya

ಬೆನಕ ಆಸ್ಪತ್ರೆಯಲ್ಲಿ ನೂತನ ಆವಿಷ್ಕಾರದ ಕ್ಷ-ಕಿರಣ ಯಂತ್ರ ಉದ್ಘಾಟನೆ

Suddi Udaya

ನಿಟ್ಟಡೆ ಕುಂಭಶ್ರೀ ಪಿಯು ಕಾಲೇಜಿನಲ್ಲಿ ನೈತಿಕತೆ ತರಗತಿಗೆ ಉತ್ತಮ ಸ್ಪಂದನೆ

Suddi Udaya

ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರದಲ್ಲಿ ಜಾತ್ರಾ ಮಹೋತ್ಸವ: ರಂಗ ಮಂಟಪ ಲೋಕಾರ್ಪಣೆ, ನವದುರ್ಗೆಯರ ಮೂರ್ತಿ ಪ್ರತಿಷ್ಠೆ, ದೇವರ ಪ್ರಭಾವಳಿ ಸಮರ್ಪಣೆ: ಇಂದು (ಫೆ.5) ನವ ಗುಳಿಗಗಳ ವಿಶೇಷ ಗಗ್ಗರ ಸೇವೆ

Suddi Udaya

ಬೆಳ್ತಂಗಡಿ ಮಹಿಳಾ ವೃಂದದ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ನೇತ್ರಾ ಅಶೋಕ್, ಪ್ರ.ಕಾರ್ಯದರ್ಶಿಯಾಗಿ ಪ್ರೀತಿ ರತೀಶ್ ರಾವ್, ಕೋಶಾಧಿಕಾರಿಯಾಗಿ ರೇಖಾ ಸುಧೀರ್ ರಾವ್

Suddi Udaya

ಶ್ರೀ ಧ.ಮಂ.ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ಜೂನಿಯರ್ ರೆಡ್ ಕ್ರಾಸ್ ವತಿಯಿಂದ ವಿನೂತನ ಕಾರ್ಯಕ್ರಮ ತುಡಿತ ಭಾಗ 4

Suddi Udaya
error: Content is protected !!