37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸ್ವ ಉದ್ಯೋಗಕ್ಕೆ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿಯವರಿಂದ ಸಹಕಾರ

ಗುರುವಾಯನಕೆರೆ :ಗುರುವಾಯನಕೆರೆ ಸಾಯಿರಾಮ್ ಫ್ರೆಂಡ್ಸ್ ತಂಡದ ಸದಸ್ಯರಾದ ಸುಕೇಶ್ ರವರು ಕಾರಣಾಂತರಗಳಿಂದ ಕೆಲಸ ಕಳೆದುಕೊಂಡಿರುವ ಸಮಯದಲ್ಲಿ ಸ್ವ-ಉದ್ಯೋಗ ಮಾಡಲು ಬರೋಡ ಉದ್ಯಮಿ ನವಶಕ್ತಿ ಶಶಿಧರ ಶೆಟ್ಟಿಯವರು ಸಹಕಾರ ನೀಡಿ ಪ್ರೋತ್ಸಾಹಿಸಿದ್ದಾರೆ.

ಈ ಸಂದರ್ಭದಲ್ಲಿ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ ಉಪಸ್ಥಿತರಿದ್ದರು.

Related posts

ತಾಲೂಕು ಬಿಜೆಪಿ ಯುವಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿಯವರ ಅಜ್ಜಿ ಹೇಮಾವತಿ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಮಡಂತ್ಯಾರು: ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಜನಜಾಗೃತಿ ಬೀದಿ ನಾಟಕ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ದೀಪಾವಳಿ ಹಬ್ಬದ ಪ್ರಯುಕ್ತ ಆಧಿನಾಥ್ ಬಜಾಜ್‌ನಲ್ಲಿ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ಬಣಕಲ್ ಸಾಯಿಕೃಷ್ಣ ಹೆಲ್ತ್ ಸೆಂಟರ್ ನಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ನೇತ್ರ ತಪಾಸಣೆ ಶಿಬಿರ

Suddi Udaya

ಬಳಂಜ: ಸುವರ್ಣ ನಿಲಯದ ವೆಂಕಮ್ಮ ನಿಧನ

Suddi Udaya

ಕೊಕ್ಕಡ: ಅನುಚಿತ ವರ್ತನೆ, ಹಲ್ಲೆ ಆರೋಪ: ಕೊಕ್ಕಡ ಹಾಗೂ ನೆಲ್ಯಾಡಿ ಮಹಿಳೆಯರಿಂದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!