23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸ್ವ ಉದ್ಯೋಗಕ್ಕೆ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿಯವರಿಂದ ಸಹಕಾರ

ಗುರುವಾಯನಕೆರೆ :ಗುರುವಾಯನಕೆರೆ ಸಾಯಿರಾಮ್ ಫ್ರೆಂಡ್ಸ್ ತಂಡದ ಸದಸ್ಯರಾದ ಸುಕೇಶ್ ರವರು ಕಾರಣಾಂತರಗಳಿಂದ ಕೆಲಸ ಕಳೆದುಕೊಂಡಿರುವ ಸಮಯದಲ್ಲಿ ಸ್ವ-ಉದ್ಯೋಗ ಮಾಡಲು ಬರೋಡ ಉದ್ಯಮಿ ನವಶಕ್ತಿ ಶಶಿಧರ ಶೆಟ್ಟಿಯವರು ಸಹಕಾರ ನೀಡಿ ಪ್ರೋತ್ಸಾಹಿಸಿದ್ದಾರೆ.

ಈ ಸಂದರ್ಭದಲ್ಲಿ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ ಉಪಸ್ಥಿತರಿದ್ದರು.

Related posts

ನೆರಿಯ ಗಂಡಿಬಾಗಿಲಿನ ಸಿಯೋನ್ ಆಶ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರ ನೋಂದಣಿ ಅಭಿಯಾನಕ್ಕೆ ಚಾಲನೆ

Suddi Udaya

ಮಾಜಿ ಶಾಸಕ ದಿ. ಕೆ. ವಸಂತ ಬಂಗೇರ ಅವರಿಗೆ ವಿಧಾನಸಭೆಯಲ್ಲಿ ಸಂತಾಪ ಸೂಚಿಸಿದ ಶಾಸಕ ಹರೀಶ್‌ ಪೂಂಜ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ನಿರ್ವಹಣಾ ತರಬೇತಿ

Suddi Udaya

ಸರಕಾರಿ/ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಸಿ.ಎ. ತರಗತಿಗಳಲ್ಲಿ ಭಾಗವಹಿಸಲು ಸುವರ್ಣಾವಕಾಶ: ಎಕ್ಸೆಲ್ ಕಾಲೇಜಿನಲ್ಲಿ ಸಿ.ಎ ಫೌಂಡೇಶನ್ ತರಗತಿಗಳು ಪ್ರತಿ ಆದಿತ್ಯವಾರ ನಡೆಯಲಿದೆ

Suddi Udaya

ಫೆ.10-ಮಾರ್ಚ್ 10: ಎಸ್‌ಡಿಪಿಐ ಸದಸ್ಯತ್ವ ಅಭಿಯಾನ: ಜನಸಾಮಾನ್ಯರ ಧ್ವನಿಗೆ ಶಕ್ತಿ ನೀಡಲು ಎಸ್‌ಡಿಪಿಐ ಸೇರಿ: ನವಾಝ್ ಕಟ್ಟೆ ಕರೆ

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಉಜಿರೆ ರಬ್ಬರ್ ಸೊಸೈಟಿ ವತಿಯಿಂದ ಆರ್ಥಿಕ ನೆರವು ಹಸ್ತಾಂತರ  

Suddi Udaya
error: Content is protected !!