September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಲೈಫ್‌ಸ್ಟೈಲ್‌ವರದಿ

ಉಜಿರೆಯ ಸ್ನೇಕ್ ಜಾಯ್ ರವರ ಚಿಕಿತ್ಸಾ ನೆರವಿಗೆ ಮನವಿ

ಬೆಳ್ತಂಗಡಿ: ಜನವಸತಿ ಪ್ರದೇಶಗಳಲ್ಲಿ ಇರುವ ಅದೆಷ್ಟೋ ವಿಷಪೂರಿತ ಹಾವುಗಳನ್ನು ರಕ್ಷಿಸಿ ಕಾಡಿಗೆ ಬಿಟ್ಟು ಸಾರ್ವಜನಿಕ ಕರೆಗಳಿಗೆ ತಕ್ಷಣ ಸ್ಪಂದನೆ ನೀಡುತ್ತಿದ್ದ ಉಜಿರೆಯ ಸ್ನೇಕ್ ಜಾಯ್ ಇವರು ಕರುಳಿನ ಒಳರಕ್ತಸ್ರಾವ (Internal bleeding in intestine) ಉಂಟಾಗಿ, ರಕ್ತದ ಹೀಮೋಗ್ಲೋಬಿನ್ ಮಟ್ಟ ಕಡಿಮೆಯಾಗಿದೆ ಹಾಗೂ ಯಕೃತ್ತಿನ ಸಿರೋಸಿಸ್ (Cirrhosis of liver) ಸಮಸ್ಯೆಯಿಂದ ಬಳಲುತ್ತಿದ್ದು, ಅತ್ತಾವರರ ಕೆಎಂಸಿ ಆಸ್ಪತ್ರೆಯ ಐಸಿಯುನಲ್ಲಿ ಎರಡನೇ ಬಾರಿ ದಾಖಲಿಸಲಾಗಿದೆ.

ಇವರಲ್ಲಿ ಯಾವುದೇ ಇನ್ಸುರೆನ್ಸ್ ಪಾಲಿಸಿಗಳು ಇಲ್ಲದಿರುವ ಕಾರಣ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು ಸಹೃದಯ ಬ೦ಧುಗಳು ತಮ್ಮಿಂದ ಆದಷ್ಟು ಧನಸಹಾಯ ಮಾಡಿ ಎಂದು ಈ ಮೂಲಕ ತಿಳಿಸಿದ್ದಾರೆ.A/C No: 5156101001382 /- IFSC Code: CNRB0005156 /- 9743432626 /- Joy Sathish Mascarenhas

Related posts

ಶಿಶಿಲ: ಕಿಂಡಿ ಅಣೆಕಟ್ಟುವಿನಲ್ಲಿ ಅಡ್ಡಲಾಗಿ ಬಿದ್ದಿದ್ದ ಮರದ ದಿಮ್ಮಿಗಳ ತೆರವು ಕಾರ್ಯ

Suddi Udaya

ಬೆಳ್ತಂಗಡಿ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಕೊಲ್ಪಾಡಿ ಸ.ಕಿ.ಪ್ರಾ. ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ

Suddi Udaya

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ಹಾಗೂ ಜೆ ಜೆ ಫ್ರೆಂಡ್ಸ್ ವತಿಯಿಂದ ವಾಲಿಬಾಲ್ ಪಂದ್ಯಾಟ

Suddi Udaya

ಅಭಿವೃದ್ಧಿ ಕಾಮಗಾರಿಗೆ ತಡೆ ಆರೋಪ: ಇಳಂತಿಲದಲ್ಲಿ ಬೃಹತ್ ಪ್ರತಿಭಟನೆ

Suddi Udaya

ಗುರುವಾಯನಕೆರೆಯಿಂದ ರಸ್ತೆ ತೇಪೆ ಕಾರ್ಯ ಆರಂಭ

Suddi Udaya

ಪಡ್ಡಂದಡ್ಕದಲ್ಲಿ ಬಕ್ರೀದ್ ಆಚರಣೆ

Suddi Udaya
error: Content is protected !!