22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಲೈಫ್‌ಸ್ಟೈಲ್‌ವರದಿ

ಉಜಿರೆಯ ಸ್ನೇಕ್ ಜಾಯ್ ರವರ ಚಿಕಿತ್ಸಾ ನೆರವಿಗೆ ಮನವಿ

ಬೆಳ್ತಂಗಡಿ: ಜನವಸತಿ ಪ್ರದೇಶಗಳಲ್ಲಿ ಇರುವ ಅದೆಷ್ಟೋ ವಿಷಪೂರಿತ ಹಾವುಗಳನ್ನು ರಕ್ಷಿಸಿ ಕಾಡಿಗೆ ಬಿಟ್ಟು ಸಾರ್ವಜನಿಕ ಕರೆಗಳಿಗೆ ತಕ್ಷಣ ಸ್ಪಂದನೆ ನೀಡುತ್ತಿದ್ದ ಉಜಿರೆಯ ಸ್ನೇಕ್ ಜಾಯ್ ಇವರು ಕರುಳಿನ ಒಳರಕ್ತಸ್ರಾವ (Internal bleeding in intestine) ಉಂಟಾಗಿ, ರಕ್ತದ ಹೀಮೋಗ್ಲೋಬಿನ್ ಮಟ್ಟ ಕಡಿಮೆಯಾಗಿದೆ ಹಾಗೂ ಯಕೃತ್ತಿನ ಸಿರೋಸಿಸ್ (Cirrhosis of liver) ಸಮಸ್ಯೆಯಿಂದ ಬಳಲುತ್ತಿದ್ದು, ಅತ್ತಾವರರ ಕೆಎಂಸಿ ಆಸ್ಪತ್ರೆಯ ಐಸಿಯುನಲ್ಲಿ ಎರಡನೇ ಬಾರಿ ದಾಖಲಿಸಲಾಗಿದೆ.

ಇವರಲ್ಲಿ ಯಾವುದೇ ಇನ್ಸುರೆನ್ಸ್ ಪಾಲಿಸಿಗಳು ಇಲ್ಲದಿರುವ ಕಾರಣ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು ಸಹೃದಯ ಬ೦ಧುಗಳು ತಮ್ಮಿಂದ ಆದಷ್ಟು ಧನಸಹಾಯ ಮಾಡಿ ಎಂದು ಈ ಮೂಲಕ ತಿಳಿಸಿದ್ದಾರೆ.A/C No: 5156101001382 /- IFSC Code: CNRB0005156 /- 9743432626 /- Joy Sathish Mascarenhas

Related posts

ಸಾಮಾಜಿಕ ಜಾಲತಾಣದಲ್ಲಿ ಪ್ರವಾದಿ (ಸಅ) ಅವಹೇಳನ ಪೋಸ್ಟ್ ಪ್ರಕರಣ; ಚೇತನ್ ಹೊದ್ದೆಟ್ಟಿ ವಿರುದ್ಧ ಅಕ್ಬರ್ ಬೆಳ್ತಂಗಡಿಯಿಂದ ದೂರು ದಾಖಲು

Suddi Udaya

ಭಾರಿ ಗಾಳಿ ಮಳೆ: ಗುರುವಾಯನಕೆರೆ ಶಕ್ತಿನಗರದ ಸುದೇಕ್ಕರುನಲ್ಲಿ ಮನೆಗೆ ತೆಂಗಿನ ಮರ ಬಿದ್ದು ಹಾನಿ

Suddi Udaya

ಉಜಿರೆ ಎಸ್.ಡಿ.ಎಂ ನಲ್ಲಿ ಜೀವನ ಕೌಶಲ್ಯ ಹಾಗೂ ವೃತ್ತಿಪರ ಕೌಶಲ್ಯ ಮಾಹಿತಿ ಕಾರ್ಯಾಗಾರ

Suddi Udaya

ಧರ್ಮಸ್ಥಳ: ‘ಭಜನಾ ತರಬೇತಿ ಕಮ್ಮಟ’ ಕಾರ್ಯಾಗಾರ: ‘ಸಾಮಾಜಿಕ ಸಾಮರಸ್ಯ ಮೂಡಿಸುವಲ್ಲಿ ಭಜನೆಯ ಪಾತ್ರ’ ಕುರಿತು ಉಪನ್ಯಾಸ

Suddi Udaya

ಕುತ್ಲೂರು ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಹಸಿರು ಇಂಧನ ಕಾರ್ಯಕ್ರಮದಡಿ ಗ್ರೀನ್ ವೇ ಕುಕ್ಕುಸ್ಟವ್ ವಿತರಣೆ

Suddi Udaya

ಮಿತ್ತಬಾಗಿಲು: ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಮಹಿಳೆಯ ಮೇಲೆ ಮಾರಾಕಾಸ್ತ್ರದಿಂದ ಹಲ್ಲೆ

Suddi Udaya
error: Content is protected !!