July 23, 2026
ಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಲ್ಮಂಜ: ದೇವರಗುಡ್ಡೆ ನಿವಾಸಿ ಪುರಂದರ ಹೆಗ್ಡೆ ನಿಧನ

ಕಲ್ಮಂಜ: ಇಲ್ಲಿಯ ದೇವರ ಗುಡ್ಡೆ ನಿವಾಸಿ ಕನ್ಯಾಡಿ ಶ್ರೀ ರಾಮ ಕ್ಷೇತ್ರದ ರಥ ಬೀದಿಯಲ್ಲಿ ವ್ಯಾಪಾರಸ್ಥರಾಗಿದ್ದ ಪುರಂದರ ಹೆಗ್ಡೆ (61ವ) ಅನಾರೋಗ್ಯದಿಂದ ನ.5ರಂದು ನಿಧನರಾದರು.

ಮೃತರು ಪತ್ನಿ ಶಂಕರಿ, ಮಕ್ಕಳಾದ ಕಾರ್ತಿಕ್ ಮತ್ತು ಪ್ರೀತಮ್ ಅವರನ್ನು ಅಗಲಿದ್ದಾರೆ.

Related posts

ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ : ಶಾಸಕ ಹರೀಶ್ ಪೂಂಜರಿಂದ ರಾಜ್ಯ ಮಟ್ಟದ ವಸ್ತು ಪ್ರದರ್ಶನ ಉದ್ಘಾಟನೆ

Suddi Udaya

ಬೆಳ್ತಂಗಡಿ: ವಿಶೇಷಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಸುದ್ದಿ ಉದಯ ಪತ್ರಿಕೆ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದ ಖ್ಯಾತ ಚಿತ್ರನಟ ರಮೇಶ್ ಅರವಿಂದ

Suddi Udaya

ಎಸ್‌ಡಿಎಂ ಪಾಲಿಟೆಕ್ನಿಕ್ ಅಂತಿಮ ವರ್ಷದ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಉಜಿರೆ ಪಂಚಾಯತ್‌ನ ಎಂಆರ್‌ಎಫ್ ಘಟಕಕ್ಕೆ ಭೇಟಿ

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ ಸಾಮೂಹಿಕ ವಿವಾಹ ನಿಶ್ಚಿತಾರ್ಥ

Suddi Udaya

ನಾವೂರು ಮತದಾನ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!