ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲಾಯಿಲ: ಬಜಕ್ಕಿರೆಸಾಲು ಬಳಿ ಚಿರತೆ ಓಡಾಟ

ಸಾಂದರ್ಭಿಕ ಚಿತ್ರ

ಬೆಳ್ತಂಗಡಿ: ಲಾಯಿಲ ಗ್ರಾಮದ ಬಜಕ್ಕಿರೆಸಾಲು ಎಂಬಲ್ಲಿ ಬುಧವಾರ ಚಿರತೆ ಕಂಡುಬಂದಿದೆ.


ಯೋಗೀಶ್ ಭಿಡೆ ಎಂಬವರು ಬೆಳಿಗ್ಗೆ 5ಗಂಟೆ ಸುಮಾರಿಗೆ ಉಜಿರೆ ಕಡೆ ಕಾರಿನಲ್ಲಿ ಹೋಗುವ ಸಮಯ ಭಾರಿ ಗಾತ್ರದ ಚಿರತೆ ರಸ್ತೆ ಮಧ್ಯೆ ಕಂಡು ಬಂದಿದೆ. ಸ್ವಲ್ಪ ಹೊತ್ತು ರಸ್ತೆಯಲ್ಲೇ ಇದ್ದ ಚಿರತೆ ಬಳಿಕ ಅರಣ್ಯದ ಕಡೆ ಹೋಗಿದೆ. ಈ ಕುರಿತು ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದೆ.

Related posts

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಇವರ 549 ಸೇವಾ ಯೋಜನೆ :15 ಜನ ಅಂದಕಲಾವಿದರಿಗೆರೂ.15 ಸಾವಿರ ರೂ. ನೆರವು

Suddi Udaya

ತ್ರೋಬಾಲ್ ಪಂದ್ಯಾವಳಿಯಲ್ಲಿ ಅಂಡೆತಡ್ಕ ಶಾಲೆಯ ಬಾಲಕರ ತಂಡ ದ್ವಿತೀಯ: ಇಬ್ಬರು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆಯಲ್ಲಿ ಸಾರಥಿ ಮೋಟಾರ್ ಲಿಂಕ್ಸ್ -ಹೊಗೆ ತಪಾಸಣಾ ಕೇಂದ್ರ ಶುಭಾರಂಭ

Suddi Udaya

ಬಳಂಜ ಸ.ಉ. ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಮಕ್ಕಳ ಮೆಟ್ರಿಕ್ ಮೇಳ

Suddi Udaya

ಕುಂಟಾಲಪಳಿಕೆ ಸಮನ್ವಿ ಕಿಶೋರಿ ಸಂಘದ ಉದ್ಘಾಟನೆ

Suddi Udaya

ಶಿಶಿಲ: ಚಿಕನ್ ಸೆಂಟರ್ ಶುಭಾರಂಭ

Suddi Udaya
error: Content is protected !!