July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸ್ವ ಉದ್ಯೋಗಕ್ಕೆ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿಯವರಿಂದ ಸಹಕಾರ

ಗುರುವಾಯನಕೆರೆ :ಗುರುವಾಯನಕೆರೆ ಸಾಯಿರಾಮ್ ಫ್ರೆಂಡ್ಸ್ ತಂಡದ ಸದಸ್ಯರಾದ ಸುಕೇಶ್ ರವರು ಕಾರಣಾಂತರಗಳಿಂದ ಕೆಲಸ ಕಳೆದುಕೊಂಡಿರುವ ಸಮಯದಲ್ಲಿ ಸ್ವ-ಉದ್ಯೋಗ ಮಾಡಲು ಬರೋಡ ಉದ್ಯಮಿ ನವಶಕ್ತಿ ಶಶಿಧರ ಶೆಟ್ಟಿಯವರು ಸಹಕಾರ ನೀಡಿ ಪ್ರೋತ್ಸಾಹಿಸಿದ್ದಾರೆ.

ಈ ಸಂದರ್ಭದಲ್ಲಿ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ಹಿರಿಯ ಸದಸ್ಯೆ ಲ. ಸುಶೀಲಾ ಎಸ್ ಹೆಗ್ಡೆಯವರಿಂದ ಅರ್ಹ ಕುಟುಂಬಕ್ಕೆ ಆಹಾರ ಸಾಮಾಗ್ರಿ ವಿತರಣೆ

Suddi Udaya

ಆರಂಬೋಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶೌರ್ಯ ವಿಪತ್ತು ಘಟಕ ಉದ್ಘಾಟನೆ

Suddi Udaya

ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಬಂದಾರು ಕಲ್ಲಿಮಾರು ನಿವಾಸಿ ಹರಿಶ್ಚಂದ್ರರಿಗೆ ಸ್ಪಂದನಾ ಸೇವಾ ಸಂಘದ ಸೇವಾ ಯೋಜನೆಯಿಂದ ಧನಸಹಾಯ

Suddi Udaya

ಕಾಪಿನಡ್ಕ ಸ.ಕಿ.ಪ್ರಾ. ಶಾಲಾ ಕೈತೋಟದಲ್ಲಿ ತರಕಾರಿ ಬೀಜಗಳ ನಾಟಿ

Suddi Udaya

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡಕ್ಕೆ ಸರ್ಕಾರದಿಂದ ರೂ. 9 ಕೋಟಿ ಅನುದಾನ ಮಂಜೂರು; ಸಚಿವರಿಗೆ ಅಭಿನಂದನೆ

Suddi Udaya

ಜು. 12: ಉಜಿರೆಯಲ್ಲಿ ಮೆಗಾ ‘ರೈನಾಥಾನ್–2026’

Suddi Udaya
error: Content is protected !!