September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆಯಲ್ಲಿ ಶ್ರೀ ದುರ್ಗಾ ಎಂಟರ್ ಪ್ರೈಸಸ್ ಶುಭಾರಂಭ

ಉಜಿರೆ : ಉಜಿರೆ ಚಾರ್ಮಾಡಿ ರೋಡ್ ನ ಎಂ ಎಸ್ ಕಟ್ಟಡದಲ್ಲಿ ಶ್ರೀ ದುರ್ಗಾ ಎಂಟರ್ ಪ್ರೈಸಸ್ ಹೋಲ್ ಸೇಲ್ ಮತ್ತು ರಿಟೇಲ್ ಶಾಪ್ ನವೆಂಬರ್ 05 ರಂದು ಶುಭಾರಂಭಗೊಂಡಿದೆ. ಶ್ರೀ ದುರ್ಗಾ ಎಂಟರ್ ಪ್ರೈಸಸ್ ನ ಶುಭಾರಂಭವನ್ನು ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಆನುವಂಶೀಯ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡ್ವೇಟ್ನಾಯರ್ ಇವರು ಉದ್ಘಾಟನೆ ನೆರವೇರಿಸಿ ಶುಭಕೋರಿದರು. ಮುಖ್ಯ ಅತಿಥಿಗಳಾಗಿ ಗಣೇಶ್ ಪ್ರಸಾದ್ ಮೋಟಾರ್ ಲಿಂಕ್ಸ್ ನ ಮಾಲಕರಾದ ಶ್ರೀ ಪಾಂಡುರಂಗ ಭಂಡಾರ್ಕರ್, ಆರ್ ಎಮ್ ಆರ್ಥ್ ಮೂವರ್ಸ್ ನ ರವಿ ಚಕ್ಕಿತಾಯ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಪದ್ಮಾವತಿ ಶೆಟ್ಟಿ, ಧನರಾಜ್ ಶೆಟ್ಟಿ,ರಕ್ಷಾ ಧನರಾಜ್ ಶೆಟ್ಟಿ ದೊಂಪದಪಲ್ಕೆ, ದಯಾ ಶೆಟ್ಟಿ ನೇತ್ರಾವತಿ, ಗಣೇಶ್ ಶೆಟ್ಟಿ ಅಜೆಕುರಿ ಉಪಸ್ಥಿತರಿದ್ದರು . ಶ್ರೀ ದುರ್ಗಾ ಎಂಟರ್ ಪ್ರೈಸಸ್ ನ ಮಾಲಕರಾದ ಚರಣ್ ಶೆಟ್ಟಿ-ಅಶ್ವಿನಿ ಶೆಟ್ಟಿ ಆಗಮಿಸಿದ ಅತಿಥಿ ಗಣ್ಯರನ್ನು ಸ್ವಾಗತಿಸಿ, ಸತ್ಕರಿಸಿ, ಸಂಸ್ಥೆಯಲ್ಲಿ ಕಂಪ್ಯೂಟರ್ ಸೇಲ್ಸ್ ಮತ್ತು ಸರ್ವಿಸ್, ಪ್ರಿಂಟರ್ ರಿಪೇರಿ, ಟೋನರ್ ರಿಫಿಲ್ಲಿಂಗ್, ಡ್ರೈವಿಂಗ್ ಲೈಸೆನ್ಸ್, ಸಿ ಸಿ ಕ್ಯಾಮೆರಾ ಸೇಲ್ಸ್ ಮತ್ತು ಸರ್ವಿಸ್, ಲೇಸರ್ ಇಂಕ್ ಜೆಟ್ ಪ್ರಿಂಟರ್ ಸರ್ವಿಸ್, ಸೌಲಭ್ಯಗಳು ಲಭ್ಯವಿದೆ ಎಂದು ಹೇಳಿದರು. ಟೀಚರ್ಸ್ ಕೋಆಪರೇಟಿವ್ ಬ್ಯಾಂಕ್ ನ ನಿವೃತ್ತ ವ್ಯವಸ್ಥಾಪಕ ರವೀಂದ್ರ ಶೆಟ್ಟಿ ಬಳಂಜ ನಿರೂಪಿಸಿದರು.

Related posts

ಆ.1: ವಿದ್ಯುತ್ ನಿಲುಗಡೆ

Suddi Udaya

ಮಕ್ಕಳ ಪ್ರತಿಭೆಗೆ ವೇದಿಕೆ ಕಲ್ಪಿಸುವ ‘ಸ್ವಾತಂತ್ರ್ಯ ಸಂಭ್ರಮ’ — ಮುಳಿಯ ಗೋಲ್ಡ್ & ಡೈಮಂಡ್ಸ್‌ನಿಂದ ವಿಶೇಷ ವಿಡಿಯೋ ಸ್ಪರ್ಧೆ

Suddi Udaya

ಬೆಳ್ತಂಗಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಿಣ್ಣರ ಕಲರವ-2024

Suddi Udaya

ಬೆಳ್ತಂಗಡಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಘಟಕದ ವತಿಯಿಂದ ವಿಶ್ವ ಮಹಿಳಾ ದಿನದ ಅಂಗವಾಗಿ ಆರ್ಥಿಕ ನೆರವು

Suddi Udaya

ಕೊಕ್ಕಡ: ತೆಂಕುಬೈಲು ಪತ್ತನಾಜೆಯ ವಾರ್ಷಿಕ ನೇಮೋತ್ಸವದ ಪೂರ್ವಭಾವಿ ಸಭೆ ಹಾಗೂ ಸೇವಾ ಸಮಿತಿ ರಚನೆ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಪ್ರಯುಕ್ತ “ ಸ್ವಚ್ಛ ಭಾರತ ದಿನ ” ವಿಶೇಷ ಗ್ರಾಮ ಸಭೆ

Suddi Udaya
error: Content is protected !!