September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಕ್ಕಡ: ಉಪ್ಪಾರಪಳಿಕೆ ಭಜನಾ ಮಂದಿರದಲ್ಲಿ ದೀಪಲಕ್ಷ್ಮಿ ಪೂಜೆ

ಕೊಕ್ಕಡ : ಶ್ರೀ ಕೃಷ್ಣ ಭಜನಾ ಮಂದಿರ ಉಪ್ಪಾರಪಳಿಕೆಯಲ್ಲಿ ಗ್ರಾಮ ವಿಕಾಸ ವತಿಯಿಂದ ದೀಪ ಲಕ್ಷ್ಮಿ ಪೂಜೆ ಕಾರ್ಯಕ್ರಮವು ನ.5 ರಂದು ನಡೆಯಿತು.

ಮುಖ್ಯ ಅತಿಥಿಗಳಾಗಿ ಶ್ರೀ ಸೌತಡ್ಕ ಮಹಾ ಗಣಪತಿ ಸೇವಾ ಟ್ರಸ್ಟ್ ಅಧ್ಯಕ್ಷ ಶ್ರೀ ಕೃಷ್ಣ ಭಟ್ ಹಿತ್ತಿಲು ದೀಪ ಬೆಳಗಿಸಿ ಭಾರತಂಬೆಗೆ ಪುಷ್ಪರ್ಚಣೆ ಮಾಡಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ತಿಕ ಹುಣ್ಣಿಮೆಯ ಮತ್ತು ದೀಪಾವಳಿ ಹಬ್ಬದ ವಿಶೇಷತೆಯನ್ನು ಬಾಲಕೃಷ್ಣ ಬಳಕ ವಿವರ ನೀಡಿದರು. ಕಾರ್ಯಕ್ರಮವನ್ನು ರಾಜ್ ಮೋಹನ್ ಸಂಘದ ಮುಖ್ಯಸ್ಥರು ನೆರವೇರಿಸಿದರು. ತಿಂಗಳ ಭಜನೆ ಹಾಗೂ ಪೂಜಾ ಕಾರ್ಯಕ್ರಮಗಳು ನಡೆಯಿತು. ಶಿವಾನಂದ ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ಹೇಮಾ ವಂದಿಸಿದರು.

Related posts

ಉರುವಾಲು: ಕಾರಿಂಜ ಬಾಯ್ತಾರು ಶ್ರೀ ವಿಘ್ನೇಶ್ವರ ಭಜನಾ ಮಂಡಳಿಯ ಸಮವಸ್ತ್ರ ವಿತರಣೆ

Suddi Udaya

ಪಡ್ಡಂದಡ್ಕ: ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ

Suddi Udaya

ಲಾಯಿಲ: ಓಡದಕರಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ : 12 ತೆಂಗಿನಕಾಯಿ ಗಣಹೋಮ, ತೋರಣ ಮುಹೂರ್ತ

Suddi Udaya

ವೇಣೂರು: ನವೀಕೃತ ಭಜನಾ ಮಂದಿರದ ಲೋಕಾರ್ಪಣೆ ಮತ್ತು ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಉಜಿರೆ ಪೇಟೆಯಲ್ಲಿ ಪಾರ್ಕಿಂಗ್ ಸುವ್ಯವಸ್ಥೆ ಕುರಿತು ಸಭೆ

Suddi Udaya

ಮದ್ದಡ್ಕ: ಬದ್ಯಾರ್ ನಿವಾಸಿ ಸತೀಶ್ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya
error: Content is protected !!