September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಲೈಫ್‌ಸ್ಟೈಲ್‌ವರದಿ

ಕ್ಯಾನ್ಸರ್ ಪೀಡಿತರಿಗೆ ಕೇಶ ದಾನ ಮಾಡಿ ಮಾನವೀಯತೆ ಮೆರೆದ ಖುಷಿ ಅಂಬ್ಯುಲೆನ್ಸ್ ಡ್ರೈವರ್ ಭುವನೇಶ್ ಹೆಗ್ಡೆ

ಬೆಳ್ತಂಗಡಿ: ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಖುಷಿ ಅಂಬ್ಯುಲೆನ್ಸ್ ಡ್ರೈವರ್ ಭುವನೇಶ್ ಹೆಗ್ಡೆ ಅವರು ಕ್ಯಾನ್ಸರ್ ಪೀಡಿತರಿಗೆ ಕೇಶ ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ.

ಬೆಳ್ತಂಗಡಿ ನಗರದ ರೆಂಕೆದಗುತ್ತು ನಿವಾಸಿ ದಿ. ಬಾಬು ಮತ್ತು ಜಯಂತಿ ಅವರ ಪುತ್ರ ಭುವನೇಶ್ ಹೆಗ್ಡೆ (24ವ.) ಅವರು ತನ್ನ ಕೂದಲನ್ನು 2 ವರ್ಷ 6ತಿಂಗಳು ಕತ್ತರಿಸದೆ ಜೋಪಾನ ಮಾಡಿ ಇದೀಗ ಬೆಳ್ತಂಗಡಿ ಸಂತೆಕಟ್ಟೆಯಲ್ಲಿರುವ ಶೃಂಗಾರ್ ಮಾಸ್ಟರ್ ಕಟ್ಸ್ ನಲ್ಲಿ 12 ಇಂಚು ಉದ್ದ ಇರುವ ಕೂದಲನ್ನು ದಾನ ಮಾಡಿದ್ದಾರೆ.

Related posts

ಗುರುವಾಯನಕೆರೆ ಸ.ಹಿ.ಪ್ರಾ. ಶಾಲೆಯಲ್ಲಿ ಉಚಿತ ವೈದ್ಯಕೀಯ ದಂತ ಚಿಕಿತ್ಸೆ ಶಿಬಿರ

Suddi Udaya

ಶ್ರೀ ಧ.ಮಂ. ಪ್ರಕೃತಿ ಮತ್ತು ಯೋಗ ಕಾಲೇಜು: ಯಶಸ್ವಿ ಚಿಣ್ಣರ ಯೋಗ ತರಬೇತಿ ಶಿಬಿರದ ಸಮಾರೋಪ

Suddi Udaya

ನಾರಾವಿ ಮಾಂಡೋವಿ ಮೋಟಾರ್ಸ್ ನಲ್ಲಿ ಎಸ್‌ಯುವಿ ವಿಭಾಗದ ವಿಕ್ಟೋರಿಸ್ ಕಾರು ಬಿಡುಗಡೆ

Suddi Udaya

ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ : ರೂ.144ಕೋಟಿ ವ್ಯವಹಾರ, ಸದಸ್ಯರಿಗೆ ಶೇ.11 ಡಿವಿಡೆಂಟ್

Suddi Udaya

ಜಾರಿಗೆಬೈಲಿನಲ್ಲಿ ಕೆ.ಎಮ್.ಜೆ. ವತಿಯಿಂದ “ಪ್ರಜಾ ಭಾರತ” ಸೌಹಾರ್ಧ ಕಾರ್ಯಕ್ರಮ

Suddi Udaya

ತೋಟತ್ತಾಡಿ: ಹತ್ತು ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅನಿಲ್ ಕಕ್ಕಿಂಜೆ

Suddi Udaya
error: Content is protected !!