23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಬಿಷಪ್ ಜೇಮ್ಸ್ ಪಟ್ಟೇರಿಲ್ ರವರನ್ನು ಅಭಿನಂದಿಸಿದ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಬಿಷಪ್ ಜೇಮ್ಸ್ ಪಟ್ಟೇರಿಲ್ ಅವರನ್ನು ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಬಿ‌ ಅವರು ನ 5ರಂದು ಭೇಟಿಯಾಗಿ ಅಭಿನಂದನೆ‌ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕಾಲೇಜಿನ ಅಕೌಂಟ್ ವಿಭಾಗದ ರಿತೇಶ್ ಕುಮಾರ್, ಭೌತಶಾಸ್ತ್ರ ಮತ್ತು ಎನ್‌ಡಿಎ ಸಂಯೋಜಕ ಜೋಸ್ಟೆಮ್ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಮಡಂತ್ಯಾರು: ‘ನೇತ್ರ ವೈದ್ಯರ ನಡೆ ಗ್ರಾಮ ಪಂಚಾಯತ್ ಕಡೆ’ ಯೋಜನಡಿಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮುಂಡಾಜೆ ಇದರ ಆಶ್ರಯದಲ್ಲಿ70ನೇ ವರ್ಷದ ಅಖಿಲ ಭಾರತ ಸಹಕಾರ ಸಪ್ತಾಹ- ಸಮಾರೋಪ

Suddi Udaya

ಎಸ್.ಡಿ.ಎಮ್-ರೋಟರಿ ವೃತ್ತಿ ಮಾರ್ಗದರ್ಶನ ಕೇಂದ್ರವು MS Excel with Power BI” ಕುರಿತು ಹದಿನೈದು ದಿನಗಳ ತರಬೇತಿ ಕಾರ್ಯಾಗಾರ

Suddi Udaya

ರಾಷ್ಟ್ರಮಟ್ಟದ ಕರಾಟೆ ಪಂದ್ಯಾಟ: ಕರಾಟೆ ಶಿಕ್ಷಕ ಶಿಹಾನ್ ಅಬ್ದುಲ್ ರಹ್ಮಾನ್ ಅವರ ಶಿಷ್ಯಂದಿಯರಿಗೆ ಹಲವು ಪದಕ

Suddi Udaya

ಇಂದಬೆಟ್ಟು ವಲಯದ ಗುರಿಪಳ್ಳದಲ್ಲಿ ಯಾಂತ್ರಿಕೃತ ಭತ್ತನಾಟಿ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ: ರೂ.4.09 ಕೋಟಿ ನಿವ್ವಳ ಲಾಭ, ಶೇ.15 ಡಿವಿಡೆಂಟ್ ಘೋಷಣೆ

Suddi Udaya
error: Content is protected !!