25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಯೇಸುರಾಜ್ ನೇಮಕ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಯೇಸುರಾಜ್ ಅವರನ್ನು ನೇಮಕ ಮಾಡಲಾಗಿದೆ.

ಕೆ.ವಿ. ಶ್ರೀನಿವಾಸ ಅವರ ಕೋರಿಕೆಯಂತೆ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಹುದ್ದೆಯಿಂದ ಬಿಡುಗಡೆಗೊಳಿಸಿ ಅವರ ಸ್ಥಾನಕ್ಕೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಹಾಯಕ ಕಾರ್ಯನಿರ್ವಹಣಾಧಿಕಾರಿಯಾಗಿರುವ ಯೇಸುರಾಜ್ ಅವರಿಗೆ ಹೆಚ್ಚುವರಿ ಪ್ರಭಾರದಲ್ಲಿರಿಸಿ ದ.ಕ.ಜಿಲ್ಲಾಧಿಕಾರಿಯವರು ಆದೇಶಿಸಿದ್ದಾರೆ.

Related posts

ಮಾಜಿ ಶಾಸಕ ವಸಂತ ಬಂಗೇರ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್‌

Suddi Udaya

ಬಜಿರೆ ಗ್ರಾಮದ ಬಾಡಾರು ಮನೆಯ ನಾರಾಯಣ ಪೂಜಾರಿ ನಿಧನ

Suddi Udaya

ಆಕಾಂಕ್ಷ ಸಾವು ಪ್ರಕರಣಕ್ಕೆ ಹೊಸ ತಿರುವು; ಪೊಲೀಸರಿಂದ ಮೋಸದ ಆರೋಪ: ಇನ್ನೂ ನಡೆಯದ ಮರಣೋತ್ತರ ಪರೀಕ್ಷೆ

Suddi Udaya

ಪುಂಜಾಲಕಟ್ಟೆಯಲ್ಲಿ ರಾಜ್ಯಮಟ್ಟದ ಕರಾಟೆ ಸ್ಪರ್ಧೆ ಸಾಧಕ 10 ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಮುಂಡಾಜೆ ಮತ್ತು ಕಕ್ಕಿಂಜೆ ರೋಟರಿ ಸಮುದಾಯ ದಳಗಳ ಪದಾಧಿಕಾರಿಗಳ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ

Suddi Udaya
error: Content is protected !!