22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆಯಲ್ಲಿ ಶ್ರೀ ದುರ್ಗಾ ಎಂಟರ್ ಪ್ರೈಸಸ್ ಶುಭಾರಂಭ

ಉಜಿರೆ : ಉಜಿರೆ ಚಾರ್ಮಾಡಿ ರೋಡ್ ನ ಎಂ ಎಸ್ ಕಟ್ಟಡದಲ್ಲಿ ಶ್ರೀ ದುರ್ಗಾ ಎಂಟರ್ ಪ್ರೈಸಸ್ ಹೋಲ್ ಸೇಲ್ ಮತ್ತು ರಿಟೇಲ್ ಶಾಪ್ ನವೆಂಬರ್ 05 ರಂದು ಶುಭಾರಂಭಗೊಂಡಿದೆ. ಶ್ರೀ ದುರ್ಗಾ ಎಂಟರ್ ಪ್ರೈಸಸ್ ನ ಶುಭಾರಂಭವನ್ನು ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಆನುವಂಶೀಯ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡ್ವೇಟ್ನಾಯರ್ ಇವರು ಉದ್ಘಾಟನೆ ನೆರವೇರಿಸಿ ಶುಭಕೋರಿದರು. ಮುಖ್ಯ ಅತಿಥಿಗಳಾಗಿ ಗಣೇಶ್ ಪ್ರಸಾದ್ ಮೋಟಾರ್ ಲಿಂಕ್ಸ್ ನ ಮಾಲಕರಾದ ಶ್ರೀ ಪಾಂಡುರಂಗ ಭಂಡಾರ್ಕರ್, ಆರ್ ಎಮ್ ಆರ್ಥ್ ಮೂವರ್ಸ್ ನ ರವಿ ಚಕ್ಕಿತಾಯ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಪದ್ಮಾವತಿ ಶೆಟ್ಟಿ, ಧನರಾಜ್ ಶೆಟ್ಟಿ,ರಕ್ಷಾ ಧನರಾಜ್ ಶೆಟ್ಟಿ ದೊಂಪದಪಲ್ಕೆ, ದಯಾ ಶೆಟ್ಟಿ ನೇತ್ರಾವತಿ, ಗಣೇಶ್ ಶೆಟ್ಟಿ ಅಜೆಕುರಿ ಉಪಸ್ಥಿತರಿದ್ದರು . ಶ್ರೀ ದುರ್ಗಾ ಎಂಟರ್ ಪ್ರೈಸಸ್ ನ ಮಾಲಕರಾದ ಚರಣ್ ಶೆಟ್ಟಿ-ಅಶ್ವಿನಿ ಶೆಟ್ಟಿ ಆಗಮಿಸಿದ ಅತಿಥಿ ಗಣ್ಯರನ್ನು ಸ್ವಾಗತಿಸಿ, ಸತ್ಕರಿಸಿ, ಸಂಸ್ಥೆಯಲ್ಲಿ ಕಂಪ್ಯೂಟರ್ ಸೇಲ್ಸ್ ಮತ್ತು ಸರ್ವಿಸ್, ಪ್ರಿಂಟರ್ ರಿಪೇರಿ, ಟೋನರ್ ರಿಫಿಲ್ಲಿಂಗ್, ಡ್ರೈವಿಂಗ್ ಲೈಸೆನ್ಸ್, ಸಿ ಸಿ ಕ್ಯಾಮೆರಾ ಸೇಲ್ಸ್ ಮತ್ತು ಸರ್ವಿಸ್, ಲೇಸರ್ ಇಂಕ್ ಜೆಟ್ ಪ್ರಿಂಟರ್ ಸರ್ವಿಸ್, ಸೌಲಭ್ಯಗಳು ಲಭ್ಯವಿದೆ ಎಂದು ಹೇಳಿದರು. ಟೀಚರ್ಸ್ ಕೋಆಪರೇಟಿವ್ ಬ್ಯಾಂಕ್ ನ ನಿವೃತ್ತ ವ್ಯವಸ್ಥಾಪಕ ರವೀಂದ್ರ ಶೆಟ್ಟಿ ಬಳಂಜ ನಿರೂಪಿಸಿದರು.

Related posts

ಸಾರಸ್ವತ ಲರ್ನಿಂಗ್ ಫೌಂಡೇಶನ್ ಯು.ಎಸ್.ಎ ಕ್ಯಾಲಿಪೋರ್ನಿಯಾ ವತಿಯಿಂದ ನಡ ಸ.ಪ್ರೌ. ಶಾಲಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಸಿ.ಎ ಪರೀಕ್ಷೆಯಲ್ಲಿ ನಾರಾವಿಯ ಕು.ಸಂಗೀತಾ ಜಿ. ಹೆಗ್ಡೆ ತೇರ್ಗಡೆ

Suddi Udaya

ಬೆಳ್ತಂಗಡಿ ಎಸ್ ಡಿ ಎಮ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸುಪ್ರೀತ್ ವಾಲಿಬಾಲ್ ನಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ: ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಹೆತ್ತವರಿಗೆ ಮಾಹಿತಿ ಕಾರ್ಯಾಗಾರ

Suddi Udaya

ಸೌಜನ್ಯಳ ಅತ್ಯಾಚಾರ, ಕೊಲೆ ಪ್ರಕರಣದ ನೈಜ ಆರೋಪಿಗಳ ಪತ್ತೆಗೆ ಆಗ್ರಹ: ಆ.28 ರಂದು ಬೆಳ್ತಂಗಡಿ ತಾಲೂಕು ಕಚೇರಿ ಎದುರು ಮಹಾಧರಣಿ: ನಮ್ಮ ಹೋರಾಟ ಯಾರ ವಿರುದ್ಧವೂ ಅಲ್ಲ. ನ್ಯಾಯಕ್ಕಾಗಿ ನಮ್ಮ ಹೋರಾಟ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ವಸಂತ ಬಂಗೇರ ಹೇಳಿಕೆ

Suddi Udaya

ಲಾಯಿಲ: ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya
error: Content is protected !!