25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆಯಲ್ಲಿ ಶ್ರೀ ದುರ್ಗಾ ಎಂಟರ್ ಪ್ರೈಸಸ್ ಶುಭಾರಂಭ

ಉಜಿರೆ : ಉಜಿರೆ ಚಾರ್ಮಾಡಿ ರೋಡ್ ನ ಎಂ ಎಸ್ ಕಟ್ಟಡದಲ್ಲಿ ಶ್ರೀ ದುರ್ಗಾ ಎಂಟರ್ ಪ್ರೈಸಸ್ ಹೋಲ್ ಸೇಲ್ ಮತ್ತು ರಿಟೇಲ್ ಶಾಪ್ ನವೆಂಬರ್ 05 ರಂದು ಶುಭಾರಂಭಗೊಂಡಿದೆ. ಶ್ರೀ ದುರ್ಗಾ ಎಂಟರ್ ಪ್ರೈಸಸ್ ನ ಶುಭಾರಂಭವನ್ನು ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಆನುವಂಶೀಯ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡ್ವೇಟ್ನಾಯರ್ ಇವರು ಉದ್ಘಾಟನೆ ನೆರವೇರಿಸಿ ಶುಭಕೋರಿದರು. ಮುಖ್ಯ ಅತಿಥಿಗಳಾಗಿ ಗಣೇಶ್ ಪ್ರಸಾದ್ ಮೋಟಾರ್ ಲಿಂಕ್ಸ್ ನ ಮಾಲಕರಾದ ಶ್ರೀ ಪಾಂಡುರಂಗ ಭಂಡಾರ್ಕರ್, ಆರ್ ಎಮ್ ಆರ್ಥ್ ಮೂವರ್ಸ್ ನ ರವಿ ಚಕ್ಕಿತಾಯ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಪದ್ಮಾವತಿ ಶೆಟ್ಟಿ, ಧನರಾಜ್ ಶೆಟ್ಟಿ,ರಕ್ಷಾ ಧನರಾಜ್ ಶೆಟ್ಟಿ ದೊಂಪದಪಲ್ಕೆ, ದಯಾ ಶೆಟ್ಟಿ ನೇತ್ರಾವತಿ, ಗಣೇಶ್ ಶೆಟ್ಟಿ ಅಜೆಕುರಿ ಉಪಸ್ಥಿತರಿದ್ದರು . ಶ್ರೀ ದುರ್ಗಾ ಎಂಟರ್ ಪ್ರೈಸಸ್ ನ ಮಾಲಕರಾದ ಚರಣ್ ಶೆಟ್ಟಿ-ಅಶ್ವಿನಿ ಶೆಟ್ಟಿ ಆಗಮಿಸಿದ ಅತಿಥಿ ಗಣ್ಯರನ್ನು ಸ್ವಾಗತಿಸಿ, ಸತ್ಕರಿಸಿ, ಸಂಸ್ಥೆಯಲ್ಲಿ ಕಂಪ್ಯೂಟರ್ ಸೇಲ್ಸ್ ಮತ್ತು ಸರ್ವಿಸ್, ಪ್ರಿಂಟರ್ ರಿಪೇರಿ, ಟೋನರ್ ರಿಫಿಲ್ಲಿಂಗ್, ಡ್ರೈವಿಂಗ್ ಲೈಸೆನ್ಸ್, ಸಿ ಸಿ ಕ್ಯಾಮೆರಾ ಸೇಲ್ಸ್ ಮತ್ತು ಸರ್ವಿಸ್, ಲೇಸರ್ ಇಂಕ್ ಜೆಟ್ ಪ್ರಿಂಟರ್ ಸರ್ವಿಸ್, ಸೌಲಭ್ಯಗಳು ಲಭ್ಯವಿದೆ ಎಂದು ಹೇಳಿದರು. ಟೀಚರ್ಸ್ ಕೋಆಪರೇಟಿವ್ ಬ್ಯಾಂಕ್ ನ ನಿವೃತ್ತ ವ್ಯವಸ್ಥಾಪಕ ರವೀಂದ್ರ ಶೆಟ್ಟಿ ಬಳಂಜ ನಿರೂಪಿಸಿದರು.

Related posts

ಬೆಳ್ತಂಗಡಿಯಲ್ಲಿ ರಾಜಸ್ಥಾನ ಆರ್ಟ್‌ ಹಾಗೂ ಕ್ರಾಫ್ಟ್ ಬೃಹತ್ ಪ್ರದರ್ಶನ, ಮಾರಾಟ ಮೇಳ: ಇನ್ನೂ ಕೇವಲ ನಾಲ್ಕು ದಿನ ಮಾತ್ರ

Suddi Udaya

ನೆರಿಯ: ಗಂಡಿಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘದ ಕಟ್ಟಡ ಉದ್ಘಾಟನೆ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಕುಣಿತ ಭಜನೆಯ ಕುರಿತು ಅವಹೇಳನ ಬರಹ : ಸೂಕ್ತ ಕಾನೂನು ಕ್ರಮಕ್ಕಾಗಿ ಕುಣಿತ ಭಜನಾ ತರಬೇತುದಾರರಿಂದ ಧರ್ಮಸ್ಥಳ ಠಾಣೆಯಲ್ಲಿ ದೂರು

Suddi Udaya

ಇಳಂತಿಲ: ಬೃಹತ್ ಗಾತ್ರದಲ್ಲಿ ಗುಡ್ಡ ಕುಸಿತ : ಗ್ರಾ.ಪಂ. ಸದಸ್ಯ ತಿಮ್ಮಪ್ಪ ಗೌಡರ ನೇತೃತ್ವದಲ್ಲಿ ತೆರವು ಕಾರ್ಯ

Suddi Udaya

ಉಜಿರೆ: ಕಾಮಧೇನು ಎಂಟರ್ ಪ್ರೈಸಸ್ ಶುಭಾರಂಭ

Suddi Udaya

ಗಂಡಿಬಾಗಿಲು ಸೆಂಟ್ ತೋಮಸ್ ಚರ್ಚ್ ನಲ್ಲಿ ಪಾಲಕರ ದಿನಾಚರಣೆ

Suddi Udaya
error: Content is protected !!