July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರಾಟೆ ಚಾಂಪಿಯನ್ ಶಿಪ್: ಕೀರ್ತೇಶ್ ಗೌಡ ಕುಮಿಟೆ ವಿಭಾಗದಲ್ಲಿ ಚಿನ್ನ ಹಾಗೂ ಕಟಾ ವಿಭಾಗದಲ್ಲಿ ಬೆಳ್ಳಿ ಪದಕ

ಬೆಳ್ತಂಗಡಿ: ಶೊರಿನ್ ರಿಯೋ ಕರಾಟೆ ಅಸೋಸಿಯೇಷನ್ ಹಾಗೂ ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಮತ್ತು ಎಂ.ಕೆ.ಅನಂತರಾಜು ದೈಹಿಕ ಶಿಕ್ಷಣ ಕಾಲೇಜು ವತಿಯಿಂದ ಮೂಡಬಿದ್ರೆಯ ಸ್ಕೌಟ್ಸ್ ಅಂಡ್ ಗೈಡ್ಸ್ ಭವನದಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್ ಶಿಪ್ ಪಂದ್ಯಕೂಟದಲ್ಲಿ ಯು ಕೀರ್ತೇಶ್ ಗೌಡ ರವರು ಕುಮಿಟೆ ವಿಭಾಗದಲ್ಲಿ ಚಿನ್ನ ಹಾಗೂ ಕಟಾ ವಿಭಾಗದಲ್ಲಿ ಬೆಳ್ಳಿ ಪದಕವನ್ನು ಪಡೆದಿರುತ್ತಾರೆ.

ಇವರು ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಯಾಗಿರುತ್ತಾರೆ. ಪದ್ಮನಾಭ ಹಾಗೂ ಶ್ರೇಯಾ ದಂಪತಿಯ ಪುತ್ರರಾಗಿರುತ್ತಾರೆ. ಇವರಿಗೆ ಶಿಹಾನ್ ಅಬ್ದುಲ್ ರಹಮಾನ್ ರವರು ಕರಾಟೆ ತರಬೇತಿಯನ್ನು ನೀಡಿರುತ್ತಾರೆ.

Related posts

ಎಕ್ಸೆಲ್ ನ ವಿದ್ಯಾರ್ಥಿಗಳು ಜೆ ಇ ಇ ದ್ವಿತೀಯ ಸುತ್ತಿನಲ್ಲೂ ಅಮೋಘ ಸಾಧನೆ

Suddi Udaya

ಬಾಜಾರು-ಜೋಡುಕಟ್ಟೆ, ಕೊಡಿಬೆಟ್ಟು-ದೇವರಗುಡ್ಡೆ, ದೇವರಗುಡ್ಡೆ-ತೆಕ್ಕಾರು ರಸ್ತೆ ದುರಸ್ತಿಗೆ ಆಗ್ರಹ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಶಾಸಕ ಹರೀಶ್ ಪೂಂಜರ ಭೇಟಿ

Suddi Udaya

ಭಾರಿ ಸಿಡಿಲು ಮಳೆ: ಕೊಯ್ಯೂರು ತೆಂಗಿನ ಮರಕ್ಕೆ ಸಿಡಿಲು ಬಡಿದು ಉರಿದ ಬೆಂಕಿ

Suddi Udaya

ಧರ್ಮಸ್ಥಳ: ಉಚಿತ ಸಾಮೂಹಿಕ ವಿವಾಹದ ನೋಂದಣಿ ಕಛೇರಿ ಉದ್ಘಾಟನೆ

Suddi Udaya

ಬೆಳ್ತಂಗಡಿ ಹಾಗೂ ಬಂಗಾಡಿ ವಲಯ ಮಟ್ಟದ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟ: ಬೆಳ್ತಂಗಡಿ ಹೋಲಿ ರಿಡೀಮರ್ ಶಾಲಾ ವಿದ್ಯಾರ್ಥಿಗಳಿಗೆ ಹಲವು ಬಹುಮಾನ

Suddi Udaya
error: Content is protected !!