25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರಾಟೆ ಚಾಂಪಿಯನ್ ಶಿಪ್: ಕೀರ್ತೇಶ್ ಗೌಡ ಕುಮಿಟೆ ವಿಭಾಗದಲ್ಲಿ ಚಿನ್ನ ಹಾಗೂ ಕಟಾ ವಿಭಾಗದಲ್ಲಿ ಬೆಳ್ಳಿ ಪದಕ

ಬೆಳ್ತಂಗಡಿ: ಶೊರಿನ್ ರಿಯೋ ಕರಾಟೆ ಅಸೋಸಿಯೇಷನ್ ಹಾಗೂ ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಮತ್ತು ಎಂ.ಕೆ.ಅನಂತರಾಜು ದೈಹಿಕ ಶಿಕ್ಷಣ ಕಾಲೇಜು ವತಿಯಿಂದ ಮೂಡಬಿದ್ರೆಯ ಸ್ಕೌಟ್ಸ್ ಅಂಡ್ ಗೈಡ್ಸ್ ಭವನದಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್ ಶಿಪ್ ಪಂದ್ಯಕೂಟದಲ್ಲಿ ಯು ಕೀರ್ತೇಶ್ ಗೌಡ ರವರು ಕುಮಿಟೆ ವಿಭಾಗದಲ್ಲಿ ಚಿನ್ನ ಹಾಗೂ ಕಟಾ ವಿಭಾಗದಲ್ಲಿ ಬೆಳ್ಳಿ ಪದಕವನ್ನು ಪಡೆದಿರುತ್ತಾರೆ.

ಇವರು ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಯಾಗಿರುತ್ತಾರೆ. ಪದ್ಮನಾಭ ಹಾಗೂ ಶ್ರೇಯಾ ದಂಪತಿಯ ಪುತ್ರರಾಗಿರುತ್ತಾರೆ. ಇವರಿಗೆ ಶಿಹಾನ್ ಅಬ್ದುಲ್ ರಹಮಾನ್ ರವರು ಕರಾಟೆ ತರಬೇತಿಯನ್ನು ನೀಡಿರುತ್ತಾರೆ.

Related posts

ಉಜಿರೆ ಅನುಗ್ರಹದಲ್ಲಿ ನವೀಕೃತಗೊಂಡ ಪೂರ್ವ ಪ್ರಾಥಮಿಕ ತರಗತಿ ಹಾಗೂ ಒಳಾಂಗಣ ಆಟದ ಮನೆಯ ಉದ್ಘಾಟನೆ

Suddi Udaya

ಉಜಿರೆ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೇವಸ್ಥಾನ ಶ್ರೀ ಕ್ಷೇತ್ರ ಎರ್ನೋಡಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳಾಲಿನಲ್ಲಿ ಅಕ್ರಮ ಮದ್ಯ ದಾಸ್ತಾನು ಘಟಕಕ್ಕೆ ಅಬಕಾರಿ ದಾಳಿ: ಆರೋಪಿ ದಯಾನಂದ ಸಹಿತ ರೂ.45 ಸಾವಿರ ಮೌಲ್ಯದ ಮದ್ಯ ವಶಕ್ಕೆ

Suddi Udaya

ಕಳೆಂಜ ಅಮ್ಮಿನಡ್ಕ ಲೋಲಾಕ್ಷರ ಮನೆ ಪಂಚಾಂಗ ಕೆಡವಿದ ಪ್ರಕರಣ : ಆರಂಭಗೊಂಡ ಕಂದಾಯ – ಅರಣ್ಯ ಜಂಟಿ ಸರ್ವೆ

Suddi Udaya

ಗೇರುಕಟ್ಟೆ ಪತಂಜಲಿ ಯೋಗ ಶಾಖೆಯಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ನಿಡ್ಲೆ: ಸರ್ಕಾರಿ ಪ್ರೌಢಶಾಲೆಯಲ್ಲಿ ಆರೋಗ್ಯ ಮತ್ತು ಸುರಕ್ಷತೆಯ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!