25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರಾಟೆ ಚಾಂಪಿಯನ್ ಶಿಪ್: ಕೀರ್ತೇಶ್ ಗೌಡ ಕುಮಿಟೆ ವಿಭಾಗದಲ್ಲಿ ಚಿನ್ನ ಹಾಗೂ ಕಟಾ ವಿಭಾಗದಲ್ಲಿ ಬೆಳ್ಳಿ ಪದಕ

ಬೆಳ್ತಂಗಡಿ: ಶೊರಿನ್ ರಿಯೋ ಕರಾಟೆ ಅಸೋಸಿಯೇಷನ್ ಹಾಗೂ ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಮತ್ತು ಎಂ.ಕೆ.ಅನಂತರಾಜು ದೈಹಿಕ ಶಿಕ್ಷಣ ಕಾಲೇಜು ವತಿಯಿಂದ ಮೂಡಬಿದ್ರೆಯ ಸ್ಕೌಟ್ಸ್ ಅಂಡ್ ಗೈಡ್ಸ್ ಭವನದಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್ ಶಿಪ್ ಪಂದ್ಯಕೂಟದಲ್ಲಿ ಯು ಕೀರ್ತೇಶ್ ಗೌಡ ರವರು ಕುಮಿಟೆ ವಿಭಾಗದಲ್ಲಿ ಚಿನ್ನ ಹಾಗೂ ಕಟಾ ವಿಭಾಗದಲ್ಲಿ ಬೆಳ್ಳಿ ಪದಕವನ್ನು ಪಡೆದಿರುತ್ತಾರೆ.

ಇವರು ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಯಾಗಿರುತ್ತಾರೆ. ಪದ್ಮನಾಭ ಹಾಗೂ ಶ್ರೇಯಾ ದಂಪತಿಯ ಪುತ್ರರಾಗಿರುತ್ತಾರೆ. ಇವರಿಗೆ ಶಿಹಾನ್ ಅಬ್ದುಲ್ ರಹಮಾನ್ ರವರು ಕರಾಟೆ ತರಬೇತಿಯನ್ನು ನೀಡಿರುತ್ತಾರೆ.

Related posts

ಎಸ್ಸೆಸ್ಸೆಲ್ಸಿ ಫಲಿತಾಂಶ: ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಶೇ 98.87 ಫಲಿತಾಂಶ

Suddi Udaya

ಕೈಕಂಬ- ಅತ್ಯಡ್ಕ- ಬಳ್ಳಿತೋಟ- ಬೋಜಾರ- ಮೂಡಾಯಿಬೆಟ್ಟು ಸಂಪರ್ಕಿಸುವ ಕೈಕಂಬ ಸೇತುವೆ ಶಿಥಿಲ: ಘನ ವಾಹನ ಸಂಚಾರ ನಿಷೇಧಿಸಿ ನಾವೂರು ಗ್ರಾ.ಪಂ. ನಿಂದ ಫಲಕ ಅಳವಡಿಕೆ

Suddi Udaya

ಶ್ರೀ.ಕ್ಷೇ.ಧ.ಗ್ರಾ.ಯೋಜನೆಯಿಂದ ಯೋಜನೆಯ ಸೇವಾ ಪ್ರತಿನಿಧಿ ಕೇಶವ ಅಚ್ಚಿನಡ್ಕರವರಿಗೆ ಆರ್ಥಿಕ ಧನಸಹಾಯ

Suddi Udaya

ಜು.17: ಧರ್ಮಸ್ಥಳದಲ್ಲಿ ಪುರಾಣ ಕಾವ್ಯ ವಾಚನ-ಪ್ರವಚನ

Suddi Udaya

ನಾವೂರು : ಕುಪ್ಲೊಟ್ಟು ನಿವಾಸಿ ಮೋನಪ್ಪ ಪೂಜಾರಿ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಬಳಿ ಕುಸಿದು ಬಿದ್ದು ವ್ಯಕ್ತಿ ಸಾವು

Suddi Udaya
error: Content is protected !!