23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಕ್ಕಡ: ಉಪ್ಪಾರಪಳಿಕೆ ಭಜನಾ ಮಂದಿರದಲ್ಲಿ ದೀಪಲಕ್ಷ್ಮಿ ಪೂಜೆ

ಕೊಕ್ಕಡ : ಶ್ರೀ ಕೃಷ್ಣ ಭಜನಾ ಮಂದಿರ ಉಪ್ಪಾರಪಳಿಕೆಯಲ್ಲಿ ಗ್ರಾಮ ವಿಕಾಸ ವತಿಯಿಂದ ದೀಪ ಲಕ್ಷ್ಮಿ ಪೂಜೆ ಕಾರ್ಯಕ್ರಮವು ನ.5 ರಂದು ನಡೆಯಿತು.

ಮುಖ್ಯ ಅತಿಥಿಗಳಾಗಿ ಶ್ರೀ ಸೌತಡ್ಕ ಮಹಾ ಗಣಪತಿ ಸೇವಾ ಟ್ರಸ್ಟ್ ಅಧ್ಯಕ್ಷ ಶ್ರೀ ಕೃಷ್ಣ ಭಟ್ ಹಿತ್ತಿಲು ದೀಪ ಬೆಳಗಿಸಿ ಭಾರತಂಬೆಗೆ ಪುಷ್ಪರ್ಚಣೆ ಮಾಡಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ತಿಕ ಹುಣ್ಣಿಮೆಯ ಮತ್ತು ದೀಪಾವಳಿ ಹಬ್ಬದ ವಿಶೇಷತೆಯನ್ನು ಬಾಲಕೃಷ್ಣ ಬಳಕ ವಿವರ ನೀಡಿದರು. ಕಾರ್ಯಕ್ರಮವನ್ನು ರಾಜ್ ಮೋಹನ್ ಸಂಘದ ಮುಖ್ಯಸ್ಥರು ನೆರವೇರಿಸಿದರು. ತಿಂಗಳ ಭಜನೆ ಹಾಗೂ ಪೂಜಾ ಕಾರ್ಯಕ್ರಮಗಳು ನಡೆಯಿತು. ಶಿವಾನಂದ ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ಹೇಮಾ ವಂದಿಸಿದರು.

Related posts

ಕಲ್ಮಂಜ: ನಿಡಿಗಲ್ ನಿವಾಸಿ ಗಿರಿಜಾ ಮಡಿವಾಳ ನಿಧನ

Suddi Udaya

ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೆ ನಟ ಯಶ್ ಕುಟುಂಬ ಸಮೇತ ಭೇಟಿ: ವಿಶೇಷ ಪೂಜೆ

Suddi Udaya

ಬೆಳ್ತಂಗಡಿ : ವಿಶ್ವ ಬಾಲಕಾರ್ಮಿಕರ ವಿರೋಧಿ ದಿನ ಕುರಿತು ಕಾನೂನು ಅರಿವು ಕಾರ್ಯಕ್ರಮ

Suddi Udaya

ಲಾಯಿಲ: ನಾಟಿ ವೈದ್ಯ ಭೋಜ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ವಿಜ್ -ವರ್ಲ್ಡ್ 2025

Suddi Udaya

ಅಳದಂಗಡಿ ಸತ್ಯದೇವತಾ ದೈವಸ್ಥಾನದಲ್ಲಿ ಹನುಮೋತ್ಸವ ತಯಾರಿಯ ಪೂರ್ವಭಾವಿ ಸಭೆ

Suddi Udaya
error: Content is protected !!