22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಕ್ಕಡ: ಉಪ್ಪಾರಪಳಿಕೆ ಭಜನಾ ಮಂದಿರದಲ್ಲಿ ದೀಪಲಕ್ಷ್ಮಿ ಪೂಜೆ

ಕೊಕ್ಕಡ : ಶ್ರೀ ಕೃಷ್ಣ ಭಜನಾ ಮಂದಿರ ಉಪ್ಪಾರಪಳಿಕೆಯಲ್ಲಿ ಗ್ರಾಮ ವಿಕಾಸ ವತಿಯಿಂದ ದೀಪ ಲಕ್ಷ್ಮಿ ಪೂಜೆ ಕಾರ್ಯಕ್ರಮವು ನ.5 ರಂದು ನಡೆಯಿತು.

ಮುಖ್ಯ ಅತಿಥಿಗಳಾಗಿ ಶ್ರೀ ಸೌತಡ್ಕ ಮಹಾ ಗಣಪತಿ ಸೇವಾ ಟ್ರಸ್ಟ್ ಅಧ್ಯಕ್ಷ ಶ್ರೀ ಕೃಷ್ಣ ಭಟ್ ಹಿತ್ತಿಲು ದೀಪ ಬೆಳಗಿಸಿ ಭಾರತಂಬೆಗೆ ಪುಷ್ಪರ್ಚಣೆ ಮಾಡಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ತಿಕ ಹುಣ್ಣಿಮೆಯ ಮತ್ತು ದೀಪಾವಳಿ ಹಬ್ಬದ ವಿಶೇಷತೆಯನ್ನು ಬಾಲಕೃಷ್ಣ ಬಳಕ ವಿವರ ನೀಡಿದರು. ಕಾರ್ಯಕ್ರಮವನ್ನು ರಾಜ್ ಮೋಹನ್ ಸಂಘದ ಮುಖ್ಯಸ್ಥರು ನೆರವೇರಿಸಿದರು. ತಿಂಗಳ ಭಜನೆ ಹಾಗೂ ಪೂಜಾ ಕಾರ್ಯಕ್ರಮಗಳು ನಡೆಯಿತು. ಶಿವಾನಂದ ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ಹೇಮಾ ವಂದಿಸಿದರು.

Related posts

ಬೆಳ್ತಂಗಡಿ:ಮುಳಿಯ ಜುವೆಲ್ಸ್ ನಲ್ಲಿ ‘ಮುಳಿಯ ಚಿನ್ನೋತ್ಸವ’ ಸಂಭ್ರಮ: ವಿವಿಧ ಬಗೆಯ ವೆರೈಟಿ ಚಿನ್ನಾಭರಣಗಳಿಗೆ ಮುಳಿಯ ಸಂಸ್ಥೆ ಹೆಸರುವಾಸಿಯಾಗಿದೆ

Suddi Udaya

ಶಿಬರಾಜೆ-ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಮಂಡಳಿಯಿಂದ ಅರ್ಧ ಏಕಾಹ ಭಜನಾ ಕಾರ್ಯಕ್ರಮ

Suddi Udaya

ತಾಲೂಕಿನಲ್ಲಿ ಮುಂದುವರಿದ ಬೆಟ್ಟಿಂಗ್ ಭರಾಟೆ

Suddi Udaya

ಅಂಡಿಂಜೆ: ನಾರಾವಿ ಮತ್ತು ಅಳದಂಗಡಿ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ: ಬಿಜೆಪಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya

ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಸರಕಾರಿ ಸೇವೆಯಿಂದ ನಿವೃತ್ತರಾದ ಡಾ. ಕೆ. ಜಯಕೀರ್ತಿ ಜೈನ್ ರವರಿಗೆ ಅಭಿನಂದನಾ ಸಮಾರಂಭ

Suddi Udaya

ಬಂಗ್ವಾಡಿ ಬಸದಿ ಶ್ರೀ ಶಾಂತಿನಾಥ ಸ್ವಾಮಿ ಸನ್ನಿಧಿಯಲ್ಲಿ ವಾರ್ಷಿಕ ಮಹಾರಥೋತ್ಸವ: ಧ್ವಜಾರೋಹಣ

Suddi Udaya
error: Content is protected !!