September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು: ಪೆರುಂಬುಡೇಲು ನಿವಾಸಿ ನಾರಾಯಣ ಮಡಿವಾಳ ನಿಧನ

ಕೊಯ್ಯೂರು: ಇಲ್ಲಿಯ ಪೆರುಂಬುಡೇಲು ನಿವಾಸಿ ನಾರಾಯಣ ಮಡಿವಾಳ(80ವ) ನ.5ರಂದು ರಾತ್ರಿ ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು.

ದೈವಾರಾಧನೆಯಲ್ಲಿ ಜೀಟಿಗೆ ಹಿಡಿಯುವ ಮೂಲಕ ಊರಿನಲ್ಲಿ ಜನಾನುರಾಗಿದ್ದರು. ಮೃತರು ಮಕ್ಕಳಾದ ಬದನಾಜೆ ಸ.ಉ.ಪ್ರಾ.ಶಾಲೆಯ ಶಿಕ್ಷಕಿ ಇಂದಿರಾ , ಪಿಲ್ಯ ಸ.ಉ.ಪ್ರಾ.ಶಾಲೆಯ ಸುನಂದಾ ಸೇರಿದಂತೆ ಸರೋಜಿನಿ, ಮೋಹಿನಿ ಮತ್ತು ಜಯಂತಿ ಹಾಗೂ ಉಜಿರೆ ಜನಾರ್ದನ ಗ್ಯಾರೇಜ್ ನ ಮೆಕ್ಯಾನಿಕ್ ಸುರೇಶ್ ಮಡಿವಾಳ ಮತ್ತು ದಿನೇಶ್ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ನಾಲ್ಕೂರು: ಬೊಳ್ಳಾಜೆ ನಿವಾಸಿ ಸೀತು ನಿಧನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಯಲ್ಲಿ ವರ್ಷ ಕಾಮತ್ ರಿಂದ ಟೆಮ್ ದಿ ಟೈಮ್ ತರಬೇತಿ ಕಾರ್ಯಾಗಾರ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ

Suddi Udaya

ರಾಜ್ಯ ಮಟ್ಟದ ಪ್ರಕೃತಿ ಚಿಕಿತ್ಸೆ,ಯೋಗ ಹಾಗೂ ಪೌಷ್ಠಿಕ ಆಹಾರ ಮಾಹಿತಿ ಶಿಬಿರದ ಸಮಾರೋಪ

Suddi Udaya

ಸೇವಾ ನಿವೃತ್ತಿ ಅಂಗವಾಗಿ ಉಷಾ ವಿ. ರವರಿಗೆ ಬೀಳ್ಕೊಡುಗೆ

Suddi Udaya

ಮುಂಡೂರು ಹಾಲು ಉತ್ಪಾದಕರ ಸಂಘದ ಸದಸ್ಯ ರೋಷನ್ ಡಿಸೋಜ ರವರಿಗೆ ‘ಕ್ಷೀರ ರತ್ನ’ ಪ್ರಶಸ್ತಿ

Suddi Udaya
error: Content is protected !!