22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಲೈಫ್‌ಸ್ಟೈಲ್‌ವರದಿ

ಕ್ಯಾನ್ಸರ್ ಪೀಡಿತರಿಗೆ ಕೇಶ ದಾನ ಮಾಡಿ ಮಾನವೀಯತೆ ಮೆರೆದ ಖುಷಿ ಅಂಬ್ಯುಲೆನ್ಸ್ ಡ್ರೈವರ್ ಭುವನೇಶ್ ಹೆಗ್ಡೆ

ಬೆಳ್ತಂಗಡಿ: ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಖುಷಿ ಅಂಬ್ಯುಲೆನ್ಸ್ ಡ್ರೈವರ್ ಭುವನೇಶ್ ಹೆಗ್ಡೆ ಅವರು ಕ್ಯಾನ್ಸರ್ ಪೀಡಿತರಿಗೆ ಕೇಶ ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ.

ಬೆಳ್ತಂಗಡಿ ನಗರದ ರೆಂಕೆದಗುತ್ತು ನಿವಾಸಿ ದಿ. ಬಾಬು ಮತ್ತು ಜಯಂತಿ ಅವರ ಪುತ್ರ ಭುವನೇಶ್ ಹೆಗ್ಡೆ (24ವ.) ಅವರು ತನ್ನ ಕೂದಲನ್ನು 2 ವರ್ಷ 6ತಿಂಗಳು ಕತ್ತರಿಸದೆ ಜೋಪಾನ ಮಾಡಿ ಇದೀಗ ಬೆಳ್ತಂಗಡಿ ಸಂತೆಕಟ್ಟೆಯಲ್ಲಿರುವ ಶೃಂಗಾರ್ ಮಾಸ್ಟರ್ ಕಟ್ಸ್ ನಲ್ಲಿ 12 ಇಂಚು ಉದ್ದ ಇರುವ ಕೂದಲನ್ನು ದಾನ ಮಾಡಿದ್ದಾರೆ.

Related posts

ಮಂಗಳೂರಿನ ಎ.ಆರ್.ಎಂ ಕಿಯಾ ಶೋರೂಮ್‌ನಲ್ಲಿ ನೂತನ “ಕಿಯಾ ಸೆಲ್ಟೋಸ್” ಕಾರು ಅನಾವರಣ

Suddi Udaya

ನಾಳೆ(ಆ.1) ದ.ಕ. ಜಿಲ್ಲಾದ್ಯಂತ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ ನಲ್ಲಿ ಭಜನಾ ಕಾರ್ಯಕ್ರಮ

Suddi Udaya

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಗೆ ಮಂಗಳೂರಿನ ಎಂಸಿಸಿ ಬ್ಯಾಂಕ್ ನಿಂದ ಕ್ರೀಡಾ ಉಪಕರಣಗಳ ಕೊಡುಗೆ

Suddi Udaya

ತೀವ್ರ ಅನಾರೋಗ್ಯದಿಂದ ಬಳಲುತಿದ್ದ ಸುರೇಶ್ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸುವಲ್ಲಿ ಮಾನವೀಯತೆ ಮೆರೆದ ಬಂದಾರು ಗ್ರಾ.ಪಂ.ಸದಸ್ಯರು, ಸ್ಥಳೀಯರು ಹಾಗೂ ಪದ್ಮುಂಜ ಪ್ರಾಥಮಿಕ ಅರೋಗ್ಯ ಕೇಂದ್ರ ವೈದ್ಯರ ತಂಡ

Suddi Udaya

ಪಡ್ಡಂದಡ್ಕ ರಸ್ತೆ ದುರಸ್ಥಿ ಆಗ್ರಹಿಸಿ ಹೊಸಂಗಡಿ ಪಂಚಾಯತ್‌ಗೆ ಎಸ್‌ಡಿಪಿಐ ನಿಂದ ಮನವಿ

Suddi Udaya
error: Content is protected !!