September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಬಿಷಪ್ ಜೇಮ್ಸ್ ಪಟ್ಟೇರಿಲ್ ರವರನ್ನು ಅಭಿನಂದಿಸಿದ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

ಬೆಳ್ತಂಗಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಅ.ವಂ ಜೇಮ್ಸ್ ಪಟ್ಟೇರಿಲ್ ಅವರನ್ನು ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ಬೆಳ್ತಂಗಡಿ ಸೈಂಟ್ ಲಾರೆನ್ಸ್ ಪ್ರಧಾನ ದೇವಾಲಯಕ್ಕೆ ತೆರಳಿ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಂಗಳೂರಿನ ಮಾಜಿ ಶಾಸಕರಾದ ಜೆ.ಆರ್ ಲೋಬೋ ಅವರು ಹಾಗೂ ಪ್ರವೀಣ್ ಫೆರ್ನಾಂಡಿಸ್ ಉಪಸ್ಥಿತರಿದ್ದು ಬಿಷಪ್ ಅವರಿಗೆ ಅಭಿನಂದನೆ ಸಲ್ಲಿಸಿದರು.

Related posts

ಬೆಳ್ತಂಗಡಿ ತಾಲೂಕು ಜನಜಾಗೃತಿ ವೇದಿಕೆ ಸಭೆ: ವಲಯವಾರು ಸಾಧನಾ ವರದಿ ಪ್ರಸ್ತುತಿ: ವಲಯವಾರು ನವಜೀವನೋತ್ಸವಕ್ಕೆ ಸಂಕಲ್ಪ

Suddi Udaya

ಸೂರ್ಯತ್ತಾವು ಶ್ರೀ ದುರ್ಗಾ ಜನರಲ್ ಸ್ಟೋರ್ ಹಾಗೂ ಚಿಕನ್ ಸೆಂಟರ್ ಶುಭಾರಂಭ

Suddi Udaya

ಇಲಾಖಾ ಅಧಿಕಾರಿಗಳು ಗೈರು, ಕೊಕ್ಕಡ ಗ್ರಾಮ ಸಭೆ ಮುಂದೂಡಿಕೆ

Suddi Udaya

ಅಂಡಿಂಜೆ ಸ. ಉ.ಪ್ರಾ.ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 1.50 ಲಕ್ಷ ನೆರವು

Suddi Udaya

ಉಜಿರೆ: ಕಾರು ಡಿಕ್ಕಿ; ಸೈಕಲ್ ಸವಾರನಿಗೆ ಗಂಭೀರವಾಗಿ ಗಾಯ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ದೀಪಾವಳಿ ಹಬ್ಬದ ಸಂಭ್ರಮಾಚಾರಣೆ ಆಚರಣೆ

Suddi Udaya
error: Content is protected !!