September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಥಮ ಚಿಕಿತ್ಸಾ ಕಾರ್ಯಾಗಾರ


ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಪ್ರಥಮ ಚಿಕಿತ್ಸಾ ಕಾರ್ಯಾಗಾರವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ಉಪನ್ಯಾಸಕರು, ಯುವ ರೆಡ್ ಕ್ರಾಸ್ ಸಂಸ್ಥೆ ಕಾರ್ಯಕ್ರಮ ಅಧಿಕಾರಿ ಉಜಿರೆ ಇಲ್ಲಿನ ಅವನೀಶ್ ನಡೆಸಿಕೊಟ್ಟರು.

ಕಾರ್ಯಗಾರದಲ್ಲಿ ವಿದ್ಯಾರ್ಥಿಗಳಿಗೆ ಪ್ರಥಮ ಚಿಕಿತ್ಸೆ ಅದರ ಅಗತ್ಯ ಉಪಯೋಗ ಹಾಗೂ ಹೇಗೆ ಮಾಡಬೇಕು ಎಂಬಿತ್ಯಾದಿ ವಿಚಾರಗಳನ್ನು ಉದಾಹರಣೆ ಹಾಗೂ ಪ್ರಾತ್ಯಕ್ಷಿಕೆಯೊಂದಿಗೆ ವಿದ್ಯಾರ್ಥಿಗಳಿಗೆ ಮನದಟ್ಟಾಗುವಂತೆ ವಿವರಿಸಿದರು. ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಪರಿಮಳ ಎಂ ಬಿ ಅವರ ಮೂಡಿಬಂದ ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿನಿ ಕುಮಾರಿ ಆದ್ಯ ರೈ ನಿರ್ವಹಿಸಿದ ಕಾರ್ಯಕ್ರಮದಲ್ಲಿ ಕುಮಾರಿ ಅರ್ಘ್ಯ ಜೈನ್ ಸ್ವಾಗತಿಸಿ, ಚಿಂತನ ಎಸ್ ಧನ್ಯವಾದವಿತ್ತರು.

Related posts

ಮಂಜೊಟ್ಟಿ- ಮಂಚಕಲ್ಲುವಿನಲ್ಲಿ ಧರೆಗುರುಳಿದ ಮರ, ಸಂಚಾರಕ್ಕೆ ತೊಂದರೆ

Suddi Udaya

ಬೆಳಾಲು ಶ್ರೀ.ಧ. ಮ ಪ್ರೌಢಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಆಳ್ವಾಸ್ ಕಾಲೇಜಿನಲ್ಲಿ ಶಿಕ್ಷಕ -ರಕ್ಷಕ ಸಂಘದ ವಾರ್ಷಿಕ ಸಭೆ

Suddi Udaya

ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ನೂತನ 18ನೇ ಶಾಖೆ ಮಡಂತ್ಯಾರಿನಲ್ಲಿ ಶುಭಾರಂಭ

Suddi Udaya

ತುಮಕೂರುನಲ್ಲಿ ಬೆಳ್ತಂಗಡಿಯ ಮೂವರನ್ನು ಹತ್ಯೆ ಪ್ರಕರಣ: ಗೃಹ ಸಚಿವರನ್ನು ಬೇಟಿ ಮಾಡಿದ ರಕ್ಷಿತ್ ಶಿವರಾಂ

Suddi Udaya

ಮೂಡುಕೋಡಿ ಮುಂಡೇಲು ನಿವಾಸಿ ಪೂವಪ್ಪ ಮೂಲ್ಯ ನಿಧನ

Suddi Udaya
error: Content is protected !!