25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರಾಟೆ ಚಾಂಪಿಯನ್ ಶಿಪ್: ಕೀರ್ತೇಶ್ ಗೌಡ ಕುಮಿಟೆ ವಿಭಾಗದಲ್ಲಿ ಚಿನ್ನ ಹಾಗೂ ಕಟಾ ವಿಭಾಗದಲ್ಲಿ ಬೆಳ್ಳಿ ಪದಕ

ಬೆಳ್ತಂಗಡಿ: ಶೊರಿನ್ ರಿಯೋ ಕರಾಟೆ ಅಸೋಸಿಯೇಷನ್ ಹಾಗೂ ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಮತ್ತು ಎಂ.ಕೆ.ಅನಂತರಾಜು ದೈಹಿಕ ಶಿಕ್ಷಣ ಕಾಲೇಜು ವತಿಯಿಂದ ಮೂಡಬಿದ್ರೆಯ ಸ್ಕೌಟ್ಸ್ ಅಂಡ್ ಗೈಡ್ಸ್ ಭವನದಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್ ಶಿಪ್ ಪಂದ್ಯಕೂಟದಲ್ಲಿ ಯು ಕೀರ್ತೇಶ್ ಗೌಡ ರವರು ಕುಮಿಟೆ ವಿಭಾಗದಲ್ಲಿ ಚಿನ್ನ ಹಾಗೂ ಕಟಾ ವಿಭಾಗದಲ್ಲಿ ಬೆಳ್ಳಿ ಪದಕವನ್ನು ಪಡೆದಿರುತ್ತಾರೆ.

ಇವರು ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಯಾಗಿರುತ್ತಾರೆ. ಪದ್ಮನಾಭ ಹಾಗೂ ಶ್ರೇಯಾ ದಂಪತಿಯ ಪುತ್ರರಾಗಿರುತ್ತಾರೆ. ಇವರಿಗೆ ಶಿಹಾನ್ ಅಬ್ದುಲ್ ರಹಮಾನ್ ರವರು ಕರಾಟೆ ತರಬೇತಿಯನ್ನು ನೀಡಿರುತ್ತಾರೆ.

Related posts

ಜಾತಿ ಗಣತಿ ಸಮೀಕ್ಷೆಯಲ್ಲಿ ಮೂಲ್ಯ – ಕುಂಬಾರ ಸಮುದಾಯದವರು ಜಾತಿ ಕಾಲಂನಲ್ಲಿ ಕುಂಬಾರ ಎಂದು ನಮೂದಿಸುವಂತೆ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದಿಂದ ಹೇಳಿಕೆ

Suddi Udaya

ಬಳಂಜ : ಸರ್ವೋದಯ ಫ್ರೆಂಡ್ಸ್ ಹಾಗೂ ಅಟ್ಲಾಜೆ ಸ.ಕಿ.ಪ್ರಾ. ಶಾಲೆಯ ಸಹಭಾಗಿತ್ವದಲ್ಲಿ ಕ್ರಿಕೆಟ್ ಪಂದ್ಯಾಟ

Suddi Udaya

ಕುಂಟಿನಿ ದ.ಕ ಜಿ.ಪಂ.ಕಿ.ಪ್ರಾ ಶಾಲೆಯಲ್ಲಿ ಸ್ವಚ್ಛತೆ ಕಾರ್ಯಕ್ರಮ ಮತ್ತು ಶಾಲಾ ಕೈತೋಟ ರಚನೆ

Suddi Udaya

ಗೇರುಕಟ್ಟೆಯಲ್ಲಿ ಅಪೂರ್ವವಾಗಿ ನಡೆದ ಮಾತೃ ವಂದನಾ ಕಾರ್ಯಕ್ರಮ

Suddi Udaya

ಹೆದ್ದಾರಿ ಕಾಮಗಾರಿಗಳು ಪ್ರಗತಿಯಲ್ಲಿದ್ದು ಮಳೆಗಾಲ ಪ್ರಾರಂಭ ಮುನ್ನ ಮುನ್ನೆಚ್ಚರಿಕೆ ವಹಿಸುವಂತೆ  ಜಿಲ್ಲಾಧಿಕಾರಿ ಮುಲೈ ಮುಗಿಲನ್ ರವರಿಗೆ ಬ್ರಿಜೇಶ್ ಚೌಟ ಮನವಿ

Suddi Udaya

ಉಜಿರೆಯಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ ಮತ್ತು ವಯೋಲಿನ್ ತರಗತಿಗಳು ಶುಭಾರಂಭ

Suddi Udaya
error: Content is protected !!