September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು: ಪೆರುಂಬುಡೇಲು ನಿವಾಸಿ ನಾರಾಯಣ ಮಡಿವಾಳ ನಿಧನ

ಕೊಯ್ಯೂರು: ಇಲ್ಲಿಯ ಪೆರುಂಬುಡೇಲು ನಿವಾಸಿ ನಾರಾಯಣ ಮಡಿವಾಳ(80ವ) ನ.5ರಂದು ರಾತ್ರಿ ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು.

ದೈವಾರಾಧನೆಯಲ್ಲಿ ಜೀಟಿಗೆ ಹಿಡಿಯುವ ಮೂಲಕ ಊರಿನಲ್ಲಿ ಜನಾನುರಾಗಿದ್ದರು. ಮೃತರು ಮಕ್ಕಳಾದ ಬದನಾಜೆ ಸ.ಉ.ಪ್ರಾ.ಶಾಲೆಯ ಶಿಕ್ಷಕಿ ಇಂದಿರಾ , ಪಿಲ್ಯ ಸ.ಉ.ಪ್ರಾ.ಶಾಲೆಯ ಸುನಂದಾ ಸೇರಿದಂತೆ ಸರೋಜಿನಿ, ಮೋಹಿನಿ ಮತ್ತು ಜಯಂತಿ ಹಾಗೂ ಉಜಿರೆ ಜನಾರ್ದನ ಗ್ಯಾರೇಜ್ ನ ಮೆಕ್ಯಾನಿಕ್ ಸುರೇಶ್ ಮಡಿವಾಳ ಮತ್ತು ದಿನೇಶ್ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಅಡಿಕೆ ಕೊಳೆರೋಗ ಬೆಳೆ ನಾಶ ಪರಿಹಾರಕ್ಕಾಗಿ ಸಿಎಂಗೆ ಅಬ್ದುಲ್ ರಝಾಕ್ ಮನವಿ

Suddi Udaya

ನಾರಾವಿ ಸಂತ ಅಂತೋನಿ ಪ.ಪೂ. ಕಾಲೇಜಿನಲ್ಲಿ ವನಮಹೋತ್ಸವ ಕಾರ್ಯಕ್ರಮ

Suddi Udaya

ಹೊಸಂಗಡಿ ಗ್ರಾ.ಪಂ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ತ್ರೋಬಾಲ್ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಕೇಂದ್ರ ಸರ್ಕಾರದ ದಮನಕಾರಿ ಕ್ರಮ ಪ್ರಜಾಪ್ರಭುತ್ವಕ್ಕೆ ಕಳಂಕ: ರಕ್ಷಿತ್ ಶಿವರಾಂ

Suddi Udaya

ಉಜಿರೆ ಪ್ರಗತಿ ಮಹಿಳಾ ಮಂಡಲದಿಂದ ಮಹಿಳಾ ದಿನಾಚರಣೆ, ಸಾಧಕರಿಗೆ ಸನ್ಮಾನ

Suddi Udaya
error: Content is protected !!