25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಬಿಷಪ್ ಜೇಮ್ಸ್ ಪಟ್ಟೇರಿಲ್ ರವರನ್ನು ಅಭಿನಂದಿಸಿದ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಬಿಷಪ್ ಜೇಮ್ಸ್ ಪಟ್ಟೇರಿಲ್ ಅವರನ್ನು ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಬಿ‌ ಅವರು ನ 5ರಂದು ಭೇಟಿಯಾಗಿ ಅಭಿನಂದನೆ‌ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕಾಲೇಜಿನ ಅಕೌಂಟ್ ವಿಭಾಗದ ರಿತೇಶ್ ಕುಮಾರ್, ಭೌತಶಾಸ್ತ್ರ ಮತ್ತು ಎನ್‌ಡಿಎ ಸಂಯೋಜಕ ಜೋಸ್ಟೆಮ್ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ದಂಪತಿ ಪಾಕ ಸ್ಪರ್ಧೆ ಮತ್ತು ದೀಪಾವಳಿ ಆಚರಣೆ

Suddi Udaya

ಬೆಳ್ತಂಗಡಿ ತಾಲೂಕು 18ನೇಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನೆ

Suddi Udaya

ಕುವೆಟ್ಟು: ನೂರಲ್ ಹುದಾ‌ ಜುಮಾ ಮಸೀದಿ ಮದ್ದಡ್ಕ ವತಿಯಿಂದ ಮಾದಕ ದ್ರವ್ಯ‌ ಮುಕ್ತ‌ ಜನಜಾಗೃತಿ ಜಾಥಾ

Suddi Udaya

ಎ.10: ಧರ್ಮಸ್ಥಳ ಗೀತ ನೃತ್ಯಾಲಯ ನೃತ್ಯ ತರಬೇತಿ ಕೇಂದ್ರ ಪ್ರಸ್ತುತಪಡಿಸುವ “ನೃತ್ಯ ರಶ್ಮಿ ನೃತ್ಯೋತ್ಸವ ಹಾಗೂ ಗುರುವಂದನೆ” ಮತ್ತು ಪ್ರಥಮ ವರ್ಷದ ಸಂಭ್ರಮ

Suddi Udaya

ಉಜಿರೆ: ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆ

Suddi Udaya

ರೋಟರಿ ಕ್ಲಬ್ ಮಡಂತ್ಯಾರ್ ಗೆ ಪ್ರತಿಷ್ಠಿತ ಪ್ಲಾಟಿನಂ ಕ್ಲಬ್ ಪ್ರಶಸ್ತಿ

Suddi Udaya
error: Content is protected !!