24 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಗ್ರಾಮಾಂತರ ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ರೆಂಕೆದಗುತ್ತು ನಿವಾಸಿ ಪಟ್ಟಣ ಪಂಚಾಯಿತ್ ನಾಮನಿರ್ದೇಶನ ಸದಸ್ಯರ ಅಬ್ದುಲ್ ಬಶೀರ್ ಆತ್ಮಹತ್ಯೆ

ಬೆಳ್ತಂಗಡಿ ರೆಂಕೆದಗುತ್ತು ನಿವಾಸಿ, ಪಟ್ಟಣ ಪಂಚಾಯತ್ ನಾಮನಿರ್ದೇಶನ ಸದಸ್ಯ ಅಬ್ದುಲ್ ಬಶೀರ್ ರವರು ಇಂದು ಬೆಳಗ್ಗೆ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನೇಣುಬಿಗಿದ ಸ್ಥಿತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಮೇಲ್ನೋಟಕ್ಕೆ ಕಂಡುಬಂದಿದ್ದು, ಮೃತದೇಹವನ್ನು ತಾಲೂಕು ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.ವೃತ್ತಿಯಲ್ಲಿ ಆಟೋ ಚಾಲಕರಾಗಿರುವ ಇವರು ಪತ್ನಿ, ಮೂರು ಮಕ್ಕಳನ್ನು ಅಗಲಿದ್ದಾರೆ.

Related posts

ಮೇಲಂತಬೆಟ್ಟು: ಪಕ್ಕಿದಕಲ ನವೋದಯ ಯುವಕ & ಯುವತಿ ಮಂಡಲದ 27ನೇ ವರ್ಷದ ಸಾರ್ವಜನಿಕ ಆಟೋಟ ಸ್ಪರ್ಧೆ ಹಾಗೂ ಮೋಟೋಕ್ರಾಸ್ 2025 ಪೋಸ್ಟರ್ ಬಿಡುಗಡೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿದ ಪ್ರಕರಣ ಏಳನೆಯ ಸ್ಥಳದಲ್ಲಿ ಪತ್ತೆಯಾಗದ ಕಳೇಬರದ ಅವಶೇಷ

Suddi Udaya

ಪ್ರಯಾಗ್‌ರಾಜ್ ನಲ್ಲಿ ನಡೆದ ಮಹಾ ಕುಂಭಮೇಳದಲ್ಲಿ ಮಹಾಮಂಡಲೇಶ್ವರರಾಗಿ ಪಟ್ಟಾಭಿಷಿಕ್ತರಾದ ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿ

Suddi Udaya

ಎಸ್. ಡಿ. ಎಂ. ಆಂಗ್ಲ ಮಾಧ್ಯಮ ಶಾಲೆಯ ಸಹಶಿಕ್ಷಕಿ ರೇಷ್ಮಾ ಕೆ.ಎಸ್ ರವರಿಗೆ ‘ರಾಜ್ಯ ಮಟ್ಟದ ವಿದ್ಯಾರತ್ನ ಪ್ರಶಸ್ತಿ’ ಪ್ರದಾನ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಂಥಾಲಯ ಸಲಹಾ ಸಮಿತಿಯ ಸಭೆ

Suddi Udaya

ರಾಷ್ಟ್ರ ಮುದ್ರೆಯನ್ನು ಅತೀ ಚಿಕ್ಕ ಅಳತೆಯಲ್ಲಿ ಬಿಡಿಸಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧನೆಗೈದ ಮೆಡಿಕಲ್ ವಿದ್ಯಾರ್ಥಿನಿ ಅಪೇಕ್ಷ ಎನ್.ಎಸ್ ಉಜಿರೆ

Suddi Udaya
error: Content is protected !!