July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಾಸಕ ಹರೀಶ್ ಪೂಂಜರಿಂದ ನೂತನ ಬಿಷಪ್‌ರಿಗೆ ಅಭಿನಂದನೆ


ಬೆಳ್ತಂಗಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಪಟ್ಟಾಭೀಷಿಕ್ತರಾದ ಬಿಷಪ್ ಜೇಮ್ಸ್ ಪಟ್ಟೇರಿಲ್ ಅವರನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಪಿ.ಸಿ ಸೆಬಾಸ್ಟಿಯನ್, ಪ್ರಿನ್ಸ್ ಹಾಗೂ ಇತರರು ಇದ್ದರು.

Related posts

ಬೆಳ್ತಂಗಡಿ: ಖಾಸಗಿ ಕಾಲೇಜಿನ ಪ್ರಥಮ ಪದವಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿ ದೇವಸ್ಥಾನದ ಅಭಿವೃದ್ಧಿಗೆ ಧರ್ಮಸ್ಥಳದಿಂದ ರೂ.1 ಲಕ್ಷ ದೇಣಿಗೆ

Suddi Udaya

ಶಿರ್ಲಾಲು ನಿವಾಸಿ ಜಯಂತಿ ಹೃದಯಾಘಾತದಿಂದ ನಿಧನ

Suddi Udaya

ಮಾ 11: ಶ್ರೀ ಜನಾರ್ದನ ದೇವರ ಬ್ರಹ್ಮಕಲಶೋತ್ಸವ ದಿನ ಉಜಿರೆಯಲ್ಲಿ ನಡೆಯಲಿದೆ ಐತಿಹಾಸಿಕ ಶೋಭಾಯಾತ್ರೆ “ಧರ್ಮಯಾನ”

Suddi Udaya

ಕಾಯರ್ತಡ್ಕ: ಗಾಳಿ ಮಳೆಗೆ ಸೋಲಾರ್ ಮೇಲೆ ಮರಬಿದ್ದು ನಷ್ಟ

Suddi Udaya

ಮಡಂತ್ಯಾರು ಕಥೋಲಿಕ್ ಸಭಾದಿಂದ ‘ಕ್ರಿಸ್ಮಸ್ ಬಂಧುತ್ವ ಉಡುಗೊರೆ ’ ಕಾರ್ಯಕ್ರಮ.

Suddi Udaya
error: Content is protected !!