September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಥಮ ಚಿಕಿತ್ಸಾ ಕಾರ್ಯಾಗಾರ


ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಪ್ರಥಮ ಚಿಕಿತ್ಸಾ ಕಾರ್ಯಾಗಾರವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ಉಪನ್ಯಾಸಕರು, ಯುವ ರೆಡ್ ಕ್ರಾಸ್ ಸಂಸ್ಥೆ ಕಾರ್ಯಕ್ರಮ ಅಧಿಕಾರಿ ಉಜಿರೆ ಇಲ್ಲಿನ ಅವನೀಶ್ ನಡೆಸಿಕೊಟ್ಟರು.

ಕಾರ್ಯಗಾರದಲ್ಲಿ ವಿದ್ಯಾರ್ಥಿಗಳಿಗೆ ಪ್ರಥಮ ಚಿಕಿತ್ಸೆ ಅದರ ಅಗತ್ಯ ಉಪಯೋಗ ಹಾಗೂ ಹೇಗೆ ಮಾಡಬೇಕು ಎಂಬಿತ್ಯಾದಿ ವಿಚಾರಗಳನ್ನು ಉದಾಹರಣೆ ಹಾಗೂ ಪ್ರಾತ್ಯಕ್ಷಿಕೆಯೊಂದಿಗೆ ವಿದ್ಯಾರ್ಥಿಗಳಿಗೆ ಮನದಟ್ಟಾಗುವಂತೆ ವಿವರಿಸಿದರು. ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಪರಿಮಳ ಎಂ ಬಿ ಅವರ ಮೂಡಿಬಂದ ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿನಿ ಕುಮಾರಿ ಆದ್ಯ ರೈ ನಿರ್ವಹಿಸಿದ ಕಾರ್ಯಕ್ರಮದಲ್ಲಿ ಕುಮಾರಿ ಅರ್ಘ್ಯ ಜೈನ್ ಸ್ವಾಗತಿಸಿ, ಚಿಂತನ ಎಸ್ ಧನ್ಯವಾದವಿತ್ತರು.

Related posts

ಉಜಿರೆ: ನಿವೃತ್ತ ಶಿಕ್ಷಕ ಕಾಶ್ಮೀರಿ ಮೆನೇಜಸ್ ನಿಧನ

Suddi Udaya

ಡಿ.20-21: ಮಡಂತ್ಯಾರ್ ನಲ್ಲಿ ಕ್ಯಾಂಪೋರಿ 2025- 26

Suddi Udaya

ಮೂಡುಕೋಡಿ ‘ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಮಾದರಿ ಕಾರ್ಯ

Suddi Udaya

ಗ್ರಾಮೀಣ ಮಹಿಳೆಯರ ಆರೋಗ್ಯ ರಕ್ಷಣೆಗಾಗಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಸ್ತ್ರೀರೋಗ ಮತ್ತು ಬಂಜೆತನ ತಪಾಸಣೆ

Suddi Udaya

ಮುಂಡ್ರುಪಾಡಿ ವಸಂತಿರವರ ಮನೆಯ ಮೇಲೆ ಬಿದ್ದ ಮರ: ಧರ್ಮಸ್ಥಳ ಘಟಕದ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

Suddi Udaya

ಮುಂಡಾಜೆ: ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಟೆಂಪೋ

Suddi Udaya
error: Content is protected !!