22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಯೇಸುರಾಜ್ ನೇಮಕ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಯೇಸುರಾಜ್ ಅವರನ್ನು ನೇಮಕ ಮಾಡಲಾಗಿದೆ.

ಕೆ.ವಿ. ಶ್ರೀನಿವಾಸ ಅವರ ಕೋರಿಕೆಯಂತೆ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಹುದ್ದೆಯಿಂದ ಬಿಡುಗಡೆಗೊಳಿಸಿ ಅವರ ಸ್ಥಾನಕ್ಕೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಹಾಯಕ ಕಾರ್ಯನಿರ್ವಹಣಾಧಿಕಾರಿಯಾಗಿರುವ ಯೇಸುರಾಜ್ ಅವರಿಗೆ ಹೆಚ್ಚುವರಿ ಪ್ರಭಾರದಲ್ಲಿರಿಸಿ ದ.ಕ.ಜಿಲ್ಲಾಧಿಕಾರಿಯವರು ಆದೇಶಿಸಿದ್ದಾರೆ.

Related posts

ಬೆಳ್ತಂಗಡಿ : ಉಚಿತ ನೇತ್ರ ತಪಾಸಣೆ, ಪೊರೆ ಶಸ್ತ್ರ ಚಿಕಿತ್ಸಾ ಶಿಬಿರ

Suddi Udaya

ಸೇವಾಭಾರತಿ ತಂಡದಿಂದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಅಳದಂಗಡಿ ಹಿಂದೂ ಸಂಗಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಡಂತ್ಯಾರು: ಭಿಕ್ಷೆ ಬೇಡುವವನ ನೆಪದಲ್ಲಿ ಬಂದು ಪವರ್ ಹೌಸ್ ಬ್ಯಾಟರಿ ಅಂಗಡಿಯಿಂದ ಮೊಬೈಲ್ ಕಳವು

Suddi Udaya

ವಿದ್ಯಾಮಾತಾದಲ್ಲಿ ತರಬೇತಿ ಪಡೆದ ಬಸವರಾಜ ಮುದವಿ ಸಬ್ ಇನ್ಸ್ಪೆಕ್ಟರ್ ಹುದ್ದೆಗೆ ಆಯ್ಕೆ

Suddi Udaya

ಉಜಿರೆ ವಲಯದ ಮಾಚಾರು ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya
error: Content is protected !!