23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಅಂತರ್ ಕಾಲೇಜು ಮಟ್ಟದ ಸ್ಪರ್ಧೆ: ವಿದ್ವತ್ ಪಿಯು ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

ಗುರುವಾಯನಕೆರೆ: ಶೈಕ್ಷಣಿಕ ಕ್ಷೇತ್ರದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಮುಂಚೂಣಿಯಲ್ಲಿರುವ ಗುರುವಾಯನಕೆರೆಯ ಪ್ರತಿಷ್ಠಿತ ವಿದ್ವತ್ ಕಾಲೇಜಿನ ಕಾಮರ್ಸ್ ವಿಭಾಗದ ವಿದ್ಯಾರ್ಥಿಗಳಾದ ಅನಿಶ್ ಮತ್ತು ತಂಡ ಜಾಹೀರಾತು ನೀಡುವ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, Working Model ಸ್ಪರ್ಧೆಯಲ್ಲಿ ಮಿಥುನ್ ಹಾಗೂ ತಂಡ ತೃತೀಯ ಸ್ಥಾನ, Rebrand falling of buisne ಸ್ಪರ್ಧೆಯಲ್ಲಿ ರಿಶಾಂತ್ ಮತ್ತು ತಂಡ ತೃತೀಯ ಸ್ಥಾನವನ್ನು ನ.೪ರಂದು ಶ್ರೀ ಮಹಾವೀರ ಕಾಲೇಜು ಮೂಡುಬಿದ್ರಿಯಲ್ಲಿ ನಡೆದ ಅಂತರ್ ಕಾಲೇಜು ಮಟ್ಟದ (Comquest)ಸ್ಪರ್ಧೆಯಲ್ಲಿ ಪಡೆದುಕೊಂಡರು. ಹಾಗೂ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ನ.೫ರಂದು ನಡೆದ ಅಂತರ್ ಕಾಲೇಜು ಮಟ್ಟದ ಕಾಮರ್ಸ್ ಫೆಸ್ಟ್ ( Rize) ಸ್ಪರ್ಧೆಯಲ್ಲಿ ರಿಶಾಂತ್ ಮತ್ತು ತಂಡ Best mangement ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ, Marketing ಸ್ಪರ್ಧೆಯಲ್ಲಿ ವಿನ್ಯಾಸ್ ಮತ್ತು ತಂಡವು ದ್ವಿತೀಯ ಸ್ಥಾನವನ್ನು ಗಳಿಸಿ ರನ್ನರ್ ಆಫ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಇವರ ಅಮೋಘ ಸಾಧನೆಯನ್ನು ವಿದ್ವತ್ ಕಾಲೇಜಿನ ಆಡಳಿತ ಮಂಡಳಿಯವರು, ಕಾಲೇಜು ಶೈಕ್ಷಣಿಕ ನಿರ್ದೇಶಕರು, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದದವರು ಅಭಿನಂದಿಸಿದ್ದಾರೆ.

Related posts

ಉಜಿರೆಯಲ್ಲಿ ರೈನಥಾನ್ ಸ್ಪರ್ಧೆ ಮಳೆಗಾಲದ ಓಟಕ್ಕೆ ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪಿ.ಎಲ್ ಧರ್ಮ ಚಾಲನೆ ರೈನಥಾನ್ ಸ್ಪರ್ಧೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ ಸ್ಪರ್ಧಾರ್ಥಿಗಳು

Suddi Udaya

ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ: ರೂ. 25.82 ಲಕ್ಷ ನಿವ್ವಳ ಲಾಭ – ಸದಸ್ಯರಿಗೆ ಶೇ.10 ಡಿವಿಡೆಂಡ್

Suddi Udaya

ಅಂಡಿಂಜೆ: ಕಾರು ಡಿಕ್ಕಿ ಹೊಡೆದು 5 ವರ್ಷದ ಬಾಲಕ ಸಾವು

Suddi Udaya

ಮುಳಿಯ ಜ್ಯುವೆಲ್ಸ್‌ನಲ್ಲಿ ಗ್ರಾಹಕರ ಬೇಡಿಕೆ ಮೇರೆಗೆ ಅ.15 ರವರೆಗೆ ಡೈಮಂಡ್ ಫೆಸ್ಟ್ ಅವಧಿ ವಿಸ್ತರಣೆ: ಇಂದಿನಿಂದ ಚಿನ್ನೋತ್ಸವ ಪ್ರಾರಂಭ, ರೂ.20 ಸಾವಿರದ ಡೈಮಂಡ್ ಖರೀದಿಸಿ 5 ಕಾರು ಗೆಲ್ಲುವ ಸುವರ್ಣವಕಾಶ

Suddi Udaya

ಕಾಂಗ್ರೇಸ್ ಪ್ರಣಾಳಿಕೆಯ ಭಜರಂಗದಳ ನಿಷೇಧದ ವಿರುದ್ದ ಸಿಡಿದೆದ್ದ ಹಿಂದೂ ಸಂಘಟನೆ: ಭಜರಂಗದಳ ವಿಶ್ವ ಹಿಂದೂ ಪರಿಷತ್ ನಿಂದ ಬೆಳ್ತಂಗಡಿಯಲ್ಲಿ ಪ್ರತಿಭಟನೆ

Suddi Udaya

ಬಳಂಜ ಬದಿನಡೆ ನಾಗಬ್ರಹ್ಮ ಕ್ಷೇತ್ರದ ವರ್ಷಾವಧಿ ಜಾತ್ರೋತ್ಸವ ಸಂಪನ್ನ

Suddi Udaya
error: Content is protected !!