25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಭಕ್ತ ಕವಿ, ತತ್ವಜ್ಞಾನಿ ಹಾಗೂ ದಾಸ ಪರಂಪರೆಯ ಮಹಾನ್ ವ್ಯಕ್ತಿತ್ವರಾದ ಕನಕದಾಸರ ಜಯಂತಿ ಭಾವಪೂರ್ಣವಾಗಿ ಆಚರಿಸಲಾಯಿತು.

“ಕನಕ ಸ್ಮೃತಿ” ಶೀರ್ಷಿಕೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನಕದಾಸ ಜಯಂತಿಯ ಮಹತ್ವ ಹಾಗೂ ಹಿನ್ನೆಲೆಯ ಕುರಿತು ವಿದ್ಯಾರ್ಥಿಗಳಾದ ಚಿಂತನ್ ಪಾತ್ರಾಭಿನಯ, 6ನೇ ತರಗತಿ ವಿದ್ಯಾರ್ಥಿಗಳಿಂದ ಕನಕದಾಸರ ಕೀರ್ತನೆ ಗಾಯನ, 9ನೇ ತರಗತಿ ವಿದ್ಯಾರ್ಥಿಗಳಾದ ಶ್ರೇಯ ಹಾಗೂ ಸಹನಾ ಕನಕದಾಸರ ಕೀರ್ತನೆಗೆ ನೃತ್ಯ ಪ್ರದರ್ಶನ ಮಾಡಿ 10ನೇ ತರಗತಿ ವಿದ್ಯಾರ್ಥಿನಿ ಸ್ವಸ್ತಿಶ್ರೀ ರಸಪ್ರಶ್ನೆ ಕೇಳಿದರು.

ಶಾಲಾ ಪ್ರಾಂಶುಪಾಲ ಮನ್ಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ದೀಪ ಪ್ರಜ್ವಲಿಸಿ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಕಾರ್ಯಕ್ರಮ ಉದ್ಘಾಟಸಿದರು. ವಿದ್ಯಾರ್ಥಿಗಳಾದ ಸ್ವಸ್ತಿಶ್ರೀ ಹಾಗೂ ಅಲ್ರಿಕ್ ಕಾರ್ಯಕ್ರಮ ನಿರೂಪಿಸಿದರು.

Related posts

ಪಂಜ: ವಲಯ ಅರಣ್ಯಾಧಿಕಾರಿಯಾಗಿ ಬೆಳ್ತಂಗಡಿಯ ಶ್ರೀಮತಿ ಸಂಧ್ಯಾ ಅಧಿಕಾರ ಸ್ವೀಕಾರ

Suddi Udaya

ಮದ್ದಡ್ಕರಾಮನವಮಿ ಕಾರ್ಯಕ್ರಮ

Suddi Udaya

ವೇಣೂರು : ಹಂದೇವು ಮನೆಯ ಶ್ರೀಮತಿ ವೀರಮ್ಮ ದೇವಾಡಿಗ ನಿಧನ

Suddi Udaya

ನಿಡ್ಲೆ ಸರಕಾರಿ ಪ್ರೌಢಶಾಲೆ ನೂತನ ಹಳೆ ವಿದ್ಯಾರ್ಥಿ ಸಂಘ ರಚನೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಸುರಕ್ಷಿತ ಹೆರಿಗೆಯನ್ನು ಖಾತ್ರಿಪಡಿಸುವ ಗುಣಮಟ್ಟದ ಮಾನದಂಡ ಮಾನ್ಯತಾ ಪ್ರಮಾಣಪತ್ರ

Suddi Udaya

ಪುದುವೆಟ್ಟು: ಮಿಯ್ಯಾರು ಶ್ರೀ ವನದುರ್ಗಾದೇವಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya
error: Content is protected !!