ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಡಾನೆಗಳ ಓಡಾಟ: ಮಲವಂತಿಗೆ ಗ್ರಾಮ ಪಂಚಾಯತ್ ನಿಂದ ಎಚ್ಚರಿಕೆ

ಮಲವಂತಿಗೆ: ಅರಣ್ಯದ ಅಂಚಿನ ಜನವಸತಿ ಪ್ರದೇಶಗಳಲ್ಲಿ ಇತ್ತೀಚೆಗೆ ಆನೆಗಳ ಸಂಚಾರ ಕಂಡುಬಂದಿದ್ದು, ಮುಂಜಾನೆ ಮತ್ತು ಸಂಜೆ ಸಮಯದಲ್ಲಿ ಜಮೀನುಗಳಿಗೆ ಹೋಗುವಾಗ ಹಾಗೂ ರಾತ್ರಿ ವೇಳೆಯಲ್ಲಿ ಹೊರಸಂಚಾರ ಮಾಡುವಾಗ ಎಚ್ಚರದಿಂದ ಇರುವಂತೆ ಪ್ರಕಟಣೆ ಹೊರಡಿಸಲು ವನ್ಯಜೀವಿ ವಲಯಾರಣ್ಯಾಧಿಕಾರಿಗಳು ಕೋರಿರುತ್ತಾರೆ.

ಆದ್ದರಿಂದ ಗ್ರಾಮಸ್ಥರು ಅನಿವಾರ್ಯ ಸಂದರ್ಭಗಳನ್ನು ಹೊರತುಪಡಿಸಿ ರಾತ್ರಿ ಹಾಗೂ ಮುಂಜಾನೆ ವೇಳೆಗಳಲ್ಲಿ ಹೊರಸಂಚಾರ ಮಾಡದಂತೆ ಕೋರಲಾಗಿದೆ.

Related posts

ಪದ್ಮುಂಜ ಪ.ಪೂ. ಕಾಲೇಜಿಗೆ ಶೇ. 100 ಫಲಿತಾಂಶ

Suddi Udaya

ಜು.16- ಸೆ.16 : ಧರ್ಮಸ್ಥಳದಲ್ಲಿ 54ನೇ ವರ್ಷದ ಪುರಾಣ ವಾಚನ-ಪ್ರವಚನ

Suddi Udaya

ಉಜಿರೆ ರುಡ್‌ಸೆಟ್ ನಲ್ಲಿ ಸಿ.ಸಿ. ಕ್ಯಾಮೆರಾ ಅಳವಡಿಸುವಿಕೆ ಮತ್ತು ಸರ್ವಿಸ್ ತರಬೇತಿ ಸಮಾರೋಪ ಸಮಾರಂಭ

Suddi Udaya

ಉಜಿರೆ : ಅರ್ಜುನ ಪ್ರಶಸ್ತಿ ಪುರಸ್ಕೃತೆ ಪೂವಮ್ಮ ಅವರಿಂದ ಎಸ್.ಡಿ.ಎಂ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

Suddi Udaya

ಬೆಳ್ತಂಗಡಿಯ ಹಿರಿಯ ನಾಗರಿಕರಿಂದ ಉತ್ತರ ಭಾರತದ ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಭೇಟಿ

Suddi Udaya

ಅನಧಿಕೃತವಾಗಿ ಕಟ್ಟಡ ನಿರ್ಮಿಸುತ್ತಿದ್ದು ಸ್ಥಳ ಪರಿಶೀಲನೆ ವೇಳೆ ಗ್ರಾಮ ಆಡಳಿತ ಅಧಿಕಾರಿಯ ಮೇಲೆ ಹಲ್ಲೆ ಆರೋಪ: ಹಲ್ಲೆ ಮಾಡಿರುವ ಆರೋಪಿತರ ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ ಪೊಲೀಸ್ ಉಪನಿರೀಕ್ಷಕರಿಗೆ ಸೂಕ್ತ ನಿರ್ದೇಶನ ನೀಡಲು ಜಿಲ್ಲಾಧಿಕಾರಿಗಳಿಗೆ ಪತ್ರ

Suddi Udaya
error: Content is protected !!