30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ: ತಾರಿದೊಟ್ಟುವಿನಲ್ಲಿ ಚಿಪ್ಪುಹಂದಿ ಪ್ರತ್ಯಕ್ಷ: ಸುರಕ್ಷಿತವಾಗಿ ಹಿಡಿದು ಅರಣ್ಯಕ್ಕೆ ಬಿಟ್ಟ ಅರಣ್ಯಾಧಿಕಾರಿಗಳು

ಬಳಂಜ : ಇಲ್ಲಿಯ ತಾರಿದೊಟ್ಟು ಮನೆಯ ಹರೀಶ್ ರೈ ಅವರ ತೋಟಕ್ಕೆ ನ.7ರಂದು ಬಂದ ಅಪರೂಪದ ಚಿಪ್ಪು ಹಂದಿಯನ್ನು ಸ್ಥಳೀಯರ ಮಾಹಿತಿಯಂತೆ ರಕ್ಷಿಸಿ, ಅರಣ್ಯಕ್ಕೆ ಸುರಕ್ಷಿತವಾಗಿ ಬಿಡಲಾಗಿರುತ್ತದೆ.

ವೇಣೂರು ವಲಯದ ಅರಣ್ಯ ಅಧಿಕಾರಿ ಭರತ್ ಯು.ಜಿ. ಅವರ ಸೂಚನೆಯಂತೆ ನಡೆದ ಈ ಕಾರ್ಯಾಚರಣೆಯಲ್ಲಿ ಅಳದಂಗಡಿ ಶಾಖೆ ಹರಿಪ್ರಸಾದ್, ಬೀಡ್ ಫಾರೆಸ್ಟರ್ ಮಂಜುನಾಥ್ ಬಿ.ಎಸ್., ಸಿಬ್ಬಂದಿಗಳಾದ ವೆಂಕಪ್ಪ, ಪೂವಪ್ಪ, ವಸಂತ, ಸ್ಥಳೀಯರಾದ ಪ್ರವೀಣ, ವೃಷಭಹೆಗ್ಡೆ, ಯಶೋಧರ ಶೆಟ್ಟಿ, ನವೀನ, ಪದ್ಮನಾಭ ಕುಲಾಲ್, ನಂದ ಎಸ್. ರೈ., ಸಂಜೀವ ರೈ ಪಾಲ್ಗೊಂಡಿದ್ದರು

Related posts

2023-24ನೇ ಸಾಲಿನಲ್ಲಿ ಶೇ.60ಕ್ಕಿಂತ ಹೆಚ್ಚು ಅಂಕ ಗಳಿಸಿದ ಪ.ಜಾತಿ/ಪ.ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

Suddi Udaya

ಬೆಳ್ತಂಗಡಿ : ಎಸ್ ಡಿ ಪಿ ಐ ಯಿಂದ ಸಂವಿಧಾನ ದಿನಾಚರಣೆ

Suddi Udaya

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಯೂಟ್ಯೂಬರ್‌ಗಳ ಆರೋಗ್ಯ ವಿಚಾರಿಸಿದ ಬೆಳ್ತಂಗಡಿ ಡಿ.ಎಸ್.ಎಸ್(ಅಂಬೇಡ್ಕರ್‌ವಾದ) ನಿಯೋಗ

Suddi Udaya

ಮೂಡುಕೋಡಿ ಮಂಜೂರುಗೊಂಡಿರುವ ಬಿ.ಎಸ್.ಎನ್.ಎಲ್ ಟವರ್ ಗೆ ಜಾಗ ಗುರುತಿಸುವ ಕಾರ್ಯ

Suddi Udaya

ಚಂದ್ರಯಾನ-3 ರ ಯಶಸ್ಸು ರಾಷ್ಟ್ರದ ಇತಿಹಾಸದಲ್ಲಿ ಹೊಸ ಪುಟಗಳನ್ನು ತೆರೆದಿದೆ: ಪ್ರತಾಪ್ ಸಿಂಹ ನಾಯಕ್

Suddi Udaya

ವೇಣೂರು ಪೋಲಿಸ್ ಠಾಣೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya
error: Content is protected !!