July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ: ತಾರಿದೊಟ್ಟುವಿನಲ್ಲಿ ಚಿಪ್ಪುಹಂದಿ ಪ್ರತ್ಯಕ್ಷ: ಸುರಕ್ಷಿತವಾಗಿ ಹಿಡಿದು ಅರಣ್ಯಕ್ಕೆ ಬಿಟ್ಟ ಅರಣ್ಯಾಧಿಕಾರಿಗಳು

ಬಳಂಜ : ಇಲ್ಲಿಯ ತಾರಿದೊಟ್ಟು ಮನೆಯ ಹರೀಶ್ ರೈ ಅವರ ತೋಟಕ್ಕೆ ನ.7ರಂದು ಬಂದ ಅಪರೂಪದ ಚಿಪ್ಪು ಹಂದಿಯನ್ನು ಸ್ಥಳೀಯರ ಮಾಹಿತಿಯಂತೆ ರಕ್ಷಿಸಿ, ಅರಣ್ಯಕ್ಕೆ ಸುರಕ್ಷಿತವಾಗಿ ಬಿಡಲಾಗಿರುತ್ತದೆ.

ವೇಣೂರು ವಲಯದ ಅರಣ್ಯ ಅಧಿಕಾರಿ ಭರತ್ ಯು.ಜಿ. ಅವರ ಸೂಚನೆಯಂತೆ ನಡೆದ ಈ ಕಾರ್ಯಾಚರಣೆಯಲ್ಲಿ ಅಳದಂಗಡಿ ಶಾಖೆ ಹರಿಪ್ರಸಾದ್, ಬೀಡ್ ಫಾರೆಸ್ಟರ್ ಮಂಜುನಾಥ್ ಬಿ.ಎಸ್., ಸಿಬ್ಬಂದಿಗಳಾದ ವೆಂಕಪ್ಪ, ಪೂವಪ್ಪ, ವಸಂತ, ಸ್ಥಳೀಯರಾದ ಪ್ರವೀಣ, ವೃಷಭಹೆಗ್ಡೆ, ಯಶೋಧರ ಶೆಟ್ಟಿ, ನವೀನ, ಪದ್ಮನಾಭ ಕುಲಾಲ್, ನಂದ ಎಸ್. ರೈ., ಸಂಜೀವ ರೈ ಪಾಲ್ಗೊಂಡಿದ್ದರು

Related posts

ಪತಿಯ ವರದಕ್ಷಿಣೆ ಕಿರುಕಳಕ್ಕೆ ಮನನೊಂದು ಪತ್ನಿ ಆತ್ಮಹತ್ಯೆ-ಪತಿ ಅಂಧರ್

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಧ್ವನಿ ನ್ಯೂಸ್ ಚಾನೆಲ್ ನ ವಿಸ್ತೃತ ಭಾಗ ಧ್ವನಿ ನ್ಯೂಸ್ ವೆಬ್ ಸೈಟ್ ಲೋಕಾರ್ಪಣೆ

Suddi Udaya

ಹರೀಶ್ ಪೂಂಜ ಗೆಲುವು: ಬೆಳಾಲಿನಲ್ಲಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

Suddi Udaya

ಅರಸಿನಮಕ್ಕಿ ಶ್ರೀ ಕ್ಷೇ.ಧ.ಶೌ.ವಿ.ನಿ. ಘಟಕ ಮತ್ತು ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯ ಸಹಭಾಗಿತ್ವದಲ್ಲಿ ವನ್ಯಜೀವಿ ಕಾಳಜಿ ಅಭಿಯಾನ ಮತ್ತು ಕಾಳ್ಗಿಚ್ಚು ಮುಂಜಾಗೃತಿ ಕ್ರಮಗಳ ಬಗ್ಗೆ ಜಾಗೃತಿ ಅಭಿಯಾನ

Suddi Udaya

ಬೆಳ್ತಂಗಡಿ : ಎಸ್.ಡಿ.ಪಿ.ಐ ಪಕ್ಷ ಸಮಾವೇಶ

Suddi Udaya
error: Content is protected !!