July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲುನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

ಬೆಳಾಲು : ಪಶು ಸಂಗೋಪನೆ ಮತ್ತು ಪಶು ವೈದ್ಯ ಸೇವಾ ಇಲಾಖೆ ಬೆಳ್ತಂಗಡಿ ಹಾಗೂ ಗ್ರಾಮ ಪಂಚಾಯತ್ ಬೆಳಾಲು ಇದರ ಸಹಯೋಗದಲ್ಲಿ ನ. 6 ರಂದು ನಾಯಿ ಹಾಗೂ ಬೆಕ್ಕುಗಳಿಗೆ ಉಚಿತ ಹುಚ್ಚು ನಾಯಿ ನಿರೋಧಕ ಲಸಿಕ ಕಾರ್ಯಕ್ರಮ ನಡೆಯಿತು.

ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಉಜಿರೆ ಪಶು ಪಶುವೈದ್ಯಕೀಯ ಪರೀಕ್ಷಕರಾದ ಸಚಿನ್, ಪಶು ಸಖಿ ಯಶೋಧ, ಗ್ರಾಮ ಪಂಚಾಯತ್ ಸಿಬ್ಬಂದಿಗಳು ಹಾಗೂ ಊರವರು ಉಪಸ್ಥಿತರಿದರು. ಈ ಸಂದರ್ಭದಲ್ಲಿ ಬೆಳಾಲು ಗ್ರಾಮದ 265 ನಾಯಿಗಳಿಗೆ ಉಚಿತ ಲಸಿಕೆಯನ್ನು ನೀಡಲಾಯಿತು.

Related posts

ಮಂಗಳೂರು ಕೃಷಿಕರ ಸಹಕಾರಿ ಸಂಘ ಮಂಗಳೂರು (ಮಾಸ್ ಲಿಮಿಟೆಡ್) ಇವರಿಂದ ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ ಉಜಿರೆ ಸಹಯೋಗದಲ್ಲಿ ಗುರುವಾಯನಕೆರೆಯಲ್ಲಿ ಅಡಿಕೆ ಖರೀದಿ ಕೇಂದ್ರದ ಉದ್ಘಾಟನೆ

Suddi Udaya

ಎ.10-19: ಉಜಿರೆ ಪ್ರಗತಿ ಮಹಿಳಾ ಮಂಡಲದಿಂದ ಮಕ್ಕಳ ಆಕರ್ಷಕ ಬೇಸಿಗೆ ಶಿಬಿರ “ಚಿಲಿಪಿಲಿ”

Suddi Udaya

ಮದ್ದಡ್ಕ : ಮನೀಶ್ ಹೋಟೆಲ್ ಮಾಲಕ ರಮೇಶ್ ಪೂಜಾರಿ ನಿಧನ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನ ಜಾತ್ರಾ ಮಹೋತ್ಸವಕ್ಕೆ ಚಾಲನೆ

Suddi Udaya

ದಯಾ ಸ್ಪೆಷಲ್ ಸ್ಕೂಲ್‌ನಲ್ಲಿ ಶಾಲಾ ಪುನರಾರಂಭ ಸಂಭ್ರಮ

Suddi Udaya

ಕಕ್ಕಿಂಜೆ: ಮಸ್ಜಿದುನ್ನೂರ್ ಜುಮ್ಮಾ ಮಸೀದಿ ಹಾಗೂ ನೂರುಲ್ ಇಸ್ಲಾಂ ಮದರಸ ನೂತನ ಆಡಳಿತ ಸಮಿತಿ ರಚನೆ

Suddi Udaya
error: Content is protected !!