September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲುನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

ಬೆಳಾಲು : ಪಶು ಸಂಗೋಪನೆ ಮತ್ತು ಪಶು ವೈದ್ಯ ಸೇವಾ ಇಲಾಖೆ ಬೆಳ್ತಂಗಡಿ ಹಾಗೂ ಗ್ರಾಮ ಪಂಚಾಯತ್ ಬೆಳಾಲು ಇದರ ಸಹಯೋಗದಲ್ಲಿ ನ. 6 ರಂದು ನಾಯಿ ಹಾಗೂ ಬೆಕ್ಕುಗಳಿಗೆ ಉಚಿತ ಹುಚ್ಚು ನಾಯಿ ನಿರೋಧಕ ಲಸಿಕ ಕಾರ್ಯಕ್ರಮ ನಡೆಯಿತು.

ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಉಜಿರೆ ಪಶು ಪಶುವೈದ್ಯಕೀಯ ಪರೀಕ್ಷಕರಾದ ಸಚಿನ್, ಪಶು ಸಖಿ ಯಶೋಧ, ಗ್ರಾಮ ಪಂಚಾಯತ್ ಸಿಬ್ಬಂದಿಗಳು ಹಾಗೂ ಊರವರು ಉಪಸ್ಥಿತರಿದರು. ಈ ಸಂದರ್ಭದಲ್ಲಿ ಬೆಳಾಲು ಗ್ರಾಮದ 265 ನಾಯಿಗಳಿಗೆ ಉಚಿತ ಲಸಿಕೆಯನ್ನು ನೀಡಲಾಯಿತು.

Related posts

ಉಜಿರೆ :ಶ್ರೀ ಧ.ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಗೆಲ್ಲುವ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಆರ್.ಎಸ್.ಎಸ್ ಸಂಘಟನೆಗೆ ನೂರರ ಸಂಭ್ರಮ, ಬಡ ಕುಟುಂಬಕ್ಕೆ ಮನೆ ನಿರ್ಮಾಣ

Suddi Udaya

ತಣ್ಣೀರುಪಂತ ಗ್ರಾ.ಪಂ. ಡಾ.ಶಿವರಾಮ ಕಾರಂತ್‌ ಪ್ರಶಸ್ತಿಗೆ ಆಯ್ಕೆ: ಫೆ.10 ರಂದು “ಹೊಳಪು-2024 ಗ್ರಾಮ ಸರ್ಕಾರದ ದಿಬ್ಬಣ” ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ

Suddi Udaya

ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಉಜಿರೆಯಲ್ಲಿ ‘ಗುರುಪೂರ್ಣಿಮೆ ಮಹೋತ್ಸವ’

Suddi Udaya

ಪ್ರೋ| ಎ. ಕೃಷ್ಣಪ್ಪ ಪೂಜಾರಿಯವರಿಗೆ ಪೇಜಾವರ ಶ್ರೀ ವಿಶ್ವೇಶತೀರ್ಥ “ಜೀವಮಾನ ಸಾಧನಾ ಪ್ರಶಸ್ತಿ”

Suddi Udaya

ಸುಳ್ಯ ಕೆರ್ಪಳ ಪಯಸ್ಸಿನಿ ಯುವಕ ಮಂಡಲ ವತಿಯಿಂದ ಲಕ್ಷ್ಮಿನಾರಾಯಣರವರಿಗೆ ಪಯಸ್ಸಿನಿ ಗೌರವ

Suddi Udaya
error: Content is protected !!