July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ: ತಾರೆಮಾರು ಸೇತುವೆಯ ಬಳಿ ವಾಮಾಚಾರಕ್ಕೆ ಬಳಸಿದ ವಸ್ತುಗಳನ್ನು ಎಸೆಯುವ ಬಗ್ಗೆ ಸ್ಥಳೀಯರ ಅಕ್ರೋಶ

ಮಚ್ಚಿನ ಗ್ರಾಮದ ತಾರೆಮಾರು ಸೇತುವೆಯ ಬಳಿ ವಾಮಾಚಾರಕ್ಕೆ ಬಳಸಿದ ವಸ್ತುಗಳನ್ನು ಗಂಟು ಮೂಟೆ ಕಟ್ಟಿ ಎಸೆಯುವ ಬಗ್ಗೆ ಸ್ಥಳೀಯ ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಮಧ್ಯರಾತ್ರಿ ಯಾರಿಲ್ಲದ ಸಮಯದಲ್ಲಿ ವಾಮಾಚಾರಕ್ಕೆ ಬಳಸಿದ ತೆಂಗಿನಕಾಯಿ, ಕುಂಬಳಕಾಯಿ ಇನ್ನಿತರ ಹಲವಾರು ವಸ್ತುಗಳು ನೀರಿಗೆ ಎಸೆಯುದು ರಸ್ತೆಯಲ್ಲಿ ಸುರಿಯುವುದು ತೆಂಗಿನಕಾಯಿ ಹೊಡೆಯುವುದು ನಿತ್ಯವೂ ನಡೆಯುತ್ತಿದ್ದು ಶಾಲಾ ಮಕ್ಕಳು ನಡೆದುಕೊಂಡು ಹೋಗುವ ಈ ದಾರಿಯಲ್ಲಿ ಸಂಚರಿಸಲು ಭಯಪಡುವಂತಾಗಿದೆ. ಗ್ರಾಮ ಪಂಚಾಯತಿ ಈ ಬಗ್ಗೆ ತಕ್ಷಣ ಸೇತುವೆಯ ಸುತ್ತಮುತ್ತ ಸಿಸಿ ಕ್ಯಾಮೆರಾ ಅಳವಡಿಸಿ ಈ ಕೃತ್ಯ ಎಸಗುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸ್ಥಳೀಯರ ಒತ್ತಾಯವಾಗಿದೆ.

✍️ವರದಿ ಹರ್ಷ ಬಳ್ಳಮಂಜ

Related posts

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಹಾಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರ ಕಾರ್ಯಕರ್ತರ ಜೊತೆ ಸಂವಾದ ಕಾರ್ಯಕ್ರಮದ ವೀಕ್ಷಣೆ

Suddi Udaya

ಗೌಸಿಯಾ ಜಾಮಿಯಾ ಮಸೀದಿಯಲ್ಲಿ ಏಪ್ರಿಲ್ 11 ಮತ್ತು 12 ರಂದು ನಡೆಯಲಿರುವ ಬೃಹತ್ ವಾರ್ಷಿಕ ಜಲಾಲಿಯ್ಯಾ ರಾತೀಬ್ ಮಜ್ಲಿಸ್ ಕಾರ್ಯಕ್ರಮ

Suddi Udaya

ರಾಜ್ಯಮಟ್ಟದ ಬಾಲಕರ ಟೆಕ್ವಾಂಡೋ ಸ್ಪರ್ಧೆ: ಶ್ರೀ ಗುರುದೇವ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಕೀರ್ತೇಶ್ ತೃತೀಯ ಸ್ಥಾನ

Suddi Udaya

ಭಾರತೀಯ ಸೇನೆಯಲ್ಲಿ ಸುಮಾರು 29 ವರ್ಷಗಳ ಕಾಲ ದೇಶದ ವಿವಿಧ ಕಡೆಗಳಲ್ಲಿ ಸೇವೆ ಸಲ್ಲಿಸಿದ್ದ ನಿವೃತ್ತ ಸೈನಿಕ ಕುಕ್ಕೇಡಿಯ ಚಂದ್ರಹಾಸ ಪೂಜಾರಿ ನಿಧನ: ತಿಂಗಳ ಅಂತರದಲ್ಲಿ ‌ ಪತಿ -ಪತ್ನಿ ಸಾವು

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಶಿವಾನಂದ ಪ್ರಭು ಅವರಿಗೆ ಶ್ರದ್ಧಾಂಜಲಿ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!