July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶೃಂಗಾರ್ ಜ್ಯುವೆಲ್ಲರ್ಸ್ ಗೆ 25 ರ ಸಂಭ್ರಮ-ಆಕರ್ಷಕ ಆಫರ್: ಇನ್ನೂ ಕೇವಲ 2 ದಿನ ಮಾತ್ರ:

ಬೆಳ್ತಂಗಡಿ: ನಾಡಿನಲ್ಲಿ ಚಿನ್ನಾಭರಣಗಳ ವ್ಯಾಪಾರದೊಂದಿಗೆ ಜನಮನಗಳಿಸಿರುವ ಬೆಳ್ತಂಗಡಿಯ ಶೃಂಗಾರ್ ಜ್ಯುವೆಲ್ರ‍್ಸ್ 25ರ ಸಂಭ್ರಮದಲ್ಲಿದ್ದು ದೀಪಾವಳಿ ಹಬ್ಬದ ಪ್ರಯುಕ್ತ ಚಿನ್ನಾಭರಣಗಳ ಮೇಲೆ ಅ.15 ರಿಂದ ನ.8ರವರೆಗೆ ಆಕರ್ಷಕ ಆಫರ್ ನೀಡಿದ್ದು, ಇನ್ನು ಕೇವಲ 2 ದಿನ ಬಾಕಿಯಿದ್ದು, ಗ್ರಾಹಕರ ಉತ್ತಮ ಬೆಂಬಲವಿದ್ದು, ಇದರ ಸದುಪಯೋಗ ಗ್ರಾಹಕರು ಪಡೆದುಕೊಳ್ಳಬಹುದು.

ಪ್ರತಿ 10 ಗ್ರಾಂ ಚಿನ್ನಾಭರಣಗಳ ಮೇಲೆ ರೂ 2,500 ಫ್ಲಾಟ್ ಡಿಸ್ಕೌಂಟ್, 25 ದಿನ 25 ಚಿನ್ನದ ನಾಣ್ಯ ಗೆಲ್ಲುವ ಸುಮಧುರ ಅವಕಾಶ ರೂ.25 ಸಾವಿರ ಮೇಲ್ಪಟ್ಟ ಚಿನ್ನಾಭರಣ ಖರೀದಿಯ ಮೇಲೆ ಲಕ್ಕಿ ಡ್ರಾ ಕೂಪನ್ ಪಡೆಯಲು ಅವಕಾಶವಿದೆ. ಪ್ರತೀ ಬೆಳ್ಳಿ, ಆಭರಣ, ಪೂಜಾ ಸಾಮಗ್ರಿಗಳ ಖರೀದಿಯ ಮೇಲೆ ರೂ.3 ಸಾವಿರ ಫ್ಲಾಟ್ ಡಿಸ್ಕೌಂಟ್ ನೀಡಿಲಾಗಿದ್ದು, ಯಾವುದೇ ಹಳೆಯ 916 ಹಾಲ್‌ಮಾರ್ಕ್ ಚಿನ್ನಾಭರಣಗಳ ವಿನಿಮಯಕ್ಕೆ ಶೇ.100% ಬೆಲೆ ಪಡೆಯಿರಿ, ಪ್ರತೀ 20 ಗ್ರಾಂ ಚಿನ್ನಾಭರಣಗಳ ಖರೀದಿಯ ಮೇಲೆ ಉಚಿತವಾಗಿ ಬೆಳ್ಳಿ ನಾಣ್ಯ ಪಡೆಯಿರಿ. ಬೆಳ್ತಂಗಡಿಯ ಮುಖ್ಯರಸ್ತೆ ಗೋಕುಲ್ ಆರ್ಕೇಡ್‌ನಲ್ಲಿರುವ ಶೃಂಗಾರ್ ಜ್ಯುವೆಲ್ಸ್ ಭೇಟಿ ನೀಡಿ ನಿಮ್ಮ ಬಂಗಾರ ಖರೀದಿಸಿ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Related posts

ನೆರಿಯ: ಸಂಜೀವ ಗೌಡ ನಿಧನ

Suddi Udaya

ನ 27: ಎಕ್ಸೆಲ್ ಶಿಕ್ಷಣ ಸಂಸ್ಥೆಯಲ್ಲಿ ಅಕ್ಷರೋತ್ಸವ-ರಾಷ್ಟ್ರ ಮಟ್ಟದ ಕವಿಗೋಷ್ಠಿಗೆ ಕವನಗಳ ಆಹ್ವಾನ

Suddi Udaya

ನಿಡ್ಲೆ: 24 ನೇ ವರ್ಷದ ಕರುಂಬಿತ್ತಿಲು ಸಂಗೀತ ಶಿಬಿರ ಸಮಾರೋಪ

Suddi Udaya

ತಾಲೂಕಿನ ಮೂರು ಮಂದಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ಧರ್ಮಸ್ಥಳ ಎಸ್.ಕೆ.ಡಿ.ಆರ್.ಡಿ.ಪಿ, ಶೌರ್ಯ ವಿಪತ್ತು ನಿರ್ವಹಣಾ ತಂಡ, ಧರ್ಮಸ್ಥಳ ಸಿಬ್ಬಂದಿಗಳು, ಗ್ರಾಮಸ್ಥರಿಂದ ನೇತ್ರಾವತಿ ನದಿ ಸ್ವಚ್ಛತಾ ಕಾರ್ಯ

Suddi Udaya

ರಬ್ಬರ್ ಕೃಷಿಕರ ಸಮಸ್ಯೆ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

Suddi Udaya
error: Content is protected !!